ವಿಶ್ವಸಂಸ್ಥೆ: ಪ್ರವಾಹಪೀಡಿತ ಅಸ್ಸಾಂ ರಾಜ್ಯದಲ್ಲಿ ಪರಿಹಾರ ಕಾರ್ಯಗಳಿಗೆ ಭಾರತ ಸರ್ಕಾರಕ್ಕೆ ಅಗತ್ಯ ಬೆಂಬಲ ನೀಡಲು ವಿಶ್ವಸಂಸ್ಥೆ ಸಿದ್ಧ ಎಂದು ವಿಶ್ವಸಂಸ್ಥೆಪ್ರಧಾನ ಕಾರ್ಯದರ್ಶಿಯ ವಕ್ತಾರರು ತಿಳಿಸಿದ್ದಾರೆ.ಅಸ್ಸಾಂನಲ್ಲಿ ಪ್ರವಾಹದಿಂದಾಗಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಲಕ್ಷಾಂತರ ಜನರು ಅತಂತ್ರರಾಗಿದ್ದಾರೆ.