ಬುಧವಾರ, 3 ಸೆಪ್ಟೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ದಾವಣಗೆರೆ ಎಸ್‌ಪಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಶಾಸಕ ಬಿ.ಪಿ.ಹರೀಶ್‌ ವಿರುದ್ಧ FIR

Controversy: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ನಾಯಿಗೆ ಹೋಲಿಸಿ ಅವಮಾನ ಮಾಡಿದ ಆರೋಪದ ಮೇರೆಗೆ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.
Last Updated 3 ಸೆಪ್ಟೆಂಬರ್ 2025, 12:42 IST
ದಾವಣಗೆರೆ ಎಸ್‌ಪಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಶಾಸಕ ಬಿ.ಪಿ.ಹರೀಶ್‌ ವಿರುದ್ಧ FIR

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಸೆಪ್ಟೆಂಬರ್‌ 6ರವರೆಗೆ ಎಸ್ಐಟಿ ವಶಕ್ಕೆ

SIT Custody Extended: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನನ್ನು ಸೆಪ್ಟೆಂಬರ್ 6ರವರೆಗೆ ಎಸ್‌ಐಟಿ ವಶಕ್ಕೆ ಒಪ್ಪಿಸಲಾಗಿದೆ.
Last Updated 3 ಸೆಪ್ಟೆಂಬರ್ 2025, 12:34 IST
ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಸೆಪ್ಟೆಂಬರ್‌ 6ರವರೆಗೆ ಎಸ್ಐಟಿ ವಶಕ್ಕೆ

ಯಾವ ಪಕ್ಷದಿಂದ ಸ್ಪರ್ಧಿಸಿದರೂ, ಪಕ್ಷೇತರನಾಗಿ ನಿಂತರೂ ಗೆಲುತ್ತೇನೆ: KN ರಾಜಣ್ಣ

Congress Leader Statement: ‘ಯಾವ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದರೂ ಗೆಲುವು ಸಾಧಿಸುತ್ತೇನೆ. ಪಕ್ಷೇತರನಾಗಿ ನಿಂತರೂ ಗೆಲ್ಲುತ್ತೇನೆ’ ಎಂದು ಶಾಸಕ ಕೆ.ಎನ್.ರಾಜಣ್ಣ ಇಲ್ಲಿ ಬುಧವಾರ ಹೇಳಿದರು.
Last Updated 3 ಸೆಪ್ಟೆಂಬರ್ 2025, 11:41 IST
ಯಾವ ಪಕ್ಷದಿಂದ ಸ್ಪರ್ಧಿಸಿದರೂ, ಪಕ್ಷೇತರನಾಗಿ ನಿಂತರೂ ಗೆಲುತ್ತೇನೆ: KN ರಾಜಣ್ಣ

ವಿಜಯಪುರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ: ಯುವಕ ಸಾವು

Electric Shock Incident: ವಿಜಯಪುರ: ನಗರದಲ್ಲಿ ಮಂಗಳವಾರ ತಡರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ ಸಂಭವಿಸಿ ಯುವಕನೊಬ್ಬ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
Last Updated 3 ಸೆಪ್ಟೆಂಬರ್ 2025, 11:24 IST
ವಿಜಯಪುರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ: ಯುವಕ ಸಾವು

ಸಾಹಿತಿ ಎಸ್.ಎಂ.ಹಿರೇಮಠ ಅವರಿಗೆ 'ಶ್ರೀಚೆನ್ನರೇಣುಕ ಬಸವ' ಪ್ರಶಸ್ತಿ

Indian Literary Recognition: ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಕಲಬುರಗಿಯ ಎಸ್.ಎಂ.ಹಿರೇಮಠ ಅವರು ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ 'ಶ್ರೀಚೆನ್ನರೇಣುಕ ಬಸವ' ಪ್ರಶಸ್ತಿಗೆ ಭಾಜನರಾಗಿದ್ದಾರೆ.
Last Updated 3 ಸೆಪ್ಟೆಂಬರ್ 2025, 11:21 IST
ಸಾಹಿತಿ ಎಸ್.ಎಂ.ಹಿರೇಮಠ ಅವರಿಗೆ 'ಶ್ರೀಚೆನ್ನರೇಣುಕ ಬಸವ' ಪ್ರಶಸ್ತಿ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್‌ಐಟಿ

SIT Investigation: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಸಾಕ್ಷಿ ದೂರುದಾರನನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿತು.
Last Updated 3 ಸೆಪ್ಟೆಂಬರ್ 2025, 11:14 IST
ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್‌ಐಟಿ

ಇವನಮ್ಮವ.. ಇವನಮ್ಮವ ತತ್ವ ಪಾಲಿಸಿದರೆ ಭಾರತ ವಿಶ್ವಗುರು: ಗಂಗಾಂಬಿಕಾ ಅಕ್ಕ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳು, ಸಾರ್ವಜನಿಕರೊಂದಿಗೆ ವಚನ ಸಂವಾದ
Last Updated 3 ಸೆಪ್ಟೆಂಬರ್ 2025, 10:18 IST
ಇವನಮ್ಮವ.. ಇವನಮ್ಮವ ತತ್ವ ಪಾಲಿಸಿದರೆ ಭಾರತ ವಿಶ್ವಗುರು: ಗಂಗಾಂಬಿಕಾ ಅಕ್ಕ
ADVERTISEMENT

ಕಲಘಟಗಿ | ಗ್ರಾಮ ಪಂಚಾಯಿತಿಯಲ್ಲಿ ಹಣಕಾಸು ದುರುಪಯೋಗ: ಪಿಡಿಒ ಅಮಾನತು

Financial Misuse: ಗ್ರಾಮ ಪಂಚಾಯಿತಿಯ ‘ಎಸ್ಕ್ರೊ’ ಖಾತೆಯಿಂದ ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ಹಣ ವರ್ಗಾವಣೆ ಪ್ರಕರಣದಲ್ಲಿ ಕಲಘಟಗಿ ತಾಲ್ಲೂಕಿನ ಉಗ್ನಿಕೇರಿ ಗ್ರಾಮ ಪಂಚಾಯಿತಿಯ ಪಿಡಿಒ ಅಬ್ದುಲ್‌ ರಜಾಕ್‌ ಎಚ್‌.ಮನಿಯಾರ ಅವರನ್ನು ಅಮಾನತುಗೊಳಿಸಲಾಗಿದೆ.
Last Updated 3 ಸೆಪ್ಟೆಂಬರ್ 2025, 10:01 IST
ಕಲಘಟಗಿ | ಗ್ರಾಮ ಪಂಚಾಯಿತಿಯಲ್ಲಿ ಹಣಕಾಸು ದುರುಪಯೋಗ: ಪಿಡಿಒ ಅಮಾನತು

ಮೈಸೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿ ಸಾವು

Accidental Fire: ಮಂಡಿ ಮೊಹಲ್ಲಾದ ಖಾಜಿ ರಸ್ತೆಯ ಮನೆಯಲ್ಲಿ ಬುಧವಾರ ಆಕಸ್ಮಿಕವಾಗಿ ಬೆಂಕಿ ತಗುಲಿ, ವೃದ್ಧ ಸಿದ್ದನಾಯ್ಕ ಸಜೀವ ದಹನವಾಗಿದ್ದಾರೆ. ಬಿದ್ದ ಬೀಡಿಯಿಂದ ಹಳೆ ಸಾಮಗ್ರಿಗೆ ಬೆಂಕಿ ತಗುಲಿದ ಬಗ್ಗೆ ಶಂಕೆ ವ್ಯಕ್ತವಾಗಿದೆ.
Last Updated 3 ಸೆಪ್ಟೆಂಬರ್ 2025, 10:01 IST
ಮೈಸೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿ ಸಾವು

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ವಿವಾದ ಸೃಷ್ಟಿ: ರಾಜ್ಯ ಸರ್ಕಾರದ ವಿರುದ್ಧ ಕಾಗೇರಿ

Congress Controversy: ರಾಜ್ಯ ಸರ್ಕಾರದ ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಸಾಲುಸಾಲು ವಿವಾದಗಳನ್ನು ಸೃಷ್ಟಿಸುತ್ತಿದೆ. ಈ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
Last Updated 3 ಸೆಪ್ಟೆಂಬರ್ 2025, 9:37 IST
ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ವಿವಾದ ಸೃಷ್ಟಿ: ರಾಜ್ಯ ಸರ್ಕಾರದ ವಿರುದ್ಧ ಕಾಗೇರಿ
ADVERTISEMENT
ADVERTISEMENT
ADVERTISEMENT