ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದೂ ಪಾಕಿಸ್ತಾನ್

ADVERTISEMENT

ಬಿಜೆಪಿ ಕಾರ್ಯಕರ್ತರಿಂದ ಜೀವ ಬೆದರಿಕೆ: ಶಶಿ ತರೂರ್ ಆರೋಪ

ತಿರುವನಂತಪುರಂನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ತನಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.ತಮ್ಮ ಕಚೇರಿಯ ಬಾಗಿಲು, ಗೋಡೆ ಮತ್ತು ಫಲಕದ ಮೇಲೆ ಮಸಿ ಬಳಿದ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಕಚೇರಿ ಮುಂದೆ ಹಿಂದೂ ಪಾಕಿಸ್ತಾನ್ ಎಂಬ ಬ್ಯಾನರ್ ಕಟ್ಟಿ ಹೋಗಿದ್ದಾರೆ ಎಂದು ತರೂರ್ ಹೇಳಿದ್ದಾರೆ.
Last Updated 16 ಜುಲೈ 2018, 14:23 IST
ಬಿಜೆಪಿ ಕಾರ್ಯಕರ್ತರಿಂದ ಜೀವ ಬೆದರಿಕೆ: ಶಶಿ ತರೂರ್ ಆರೋಪ

ಕೊಲ್ಕತ್ತಾ ಹೈಕೋರ್ಟ್‍ಗೆ ಖುದ್ದಾಗಿ ಹಾಜರಾಗುವಂತೆ ಶಶಿ ತರೂರ್‌ಗೆ ಆದೇಶ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುನರಾವರ್ತನೆಯಾದರೆ ಭಾರತ,ಹಿಂದೂ ಪಾಕಿಸ್ತಾನಆಗಲಿದೆ ಎಂದು ಹೇಳಿರುವ ಕಾಂಗ್ರೆಸ್ ಸಂಸದ ಶಶಿ ತರೂರ್‌ಗೆ ಕೊಲ್ಕತ್ತಾ ಹೈಕೋರ್ಟ್ ಖುದ್ದಾಗಿ ಹಾಜರಾಗುವಂತೆ ಆದೇಶಿಸಿದೆ.
Last Updated 14 ಜುಲೈ 2018, 6:40 IST
ಕೊಲ್ಕತ್ತಾ ಹೈಕೋರ್ಟ್‍ಗೆ ಖುದ್ದಾಗಿ ಹಾಜರಾಗುವಂತೆ ಶಶಿ ತರೂರ್‌ಗೆ ಆದೇಶ
ADVERTISEMENT
ADVERTISEMENT
ADVERTISEMENT
ADVERTISEMENT