ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Bangalore Central Jail

ADVERTISEMENT

ವಿ.ಕೆ. ಶಶಿಕಲಾ ಬಿಡುಗಡೆ ಇಂದು?

ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ನಾಯಕಿ ವಿ.ಕೆ. ಶಶಿಕಲಾ ಹಾಗೂ ಇತರರು, ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ಕೊರೊನಾ ಸೋಂಕು ತಗುಲಿರುವುದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ್ದ ಕಾರಾಗೃಹ ಅಧಿಕಾರಿಗಳು, ಶಶಿಕಲಾ ಸಹಿ ಪಡೆದು ಬಿಡುಗಡೆಗೆ ಬೇಕಾದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವುದಾಗಿ ಗೊತ್ತಾಗಿದೆ.
Last Updated 26 ಜನವರಿ 2021, 16:15 IST
ವಿ.ಕೆ. ಶಶಿಕಲಾ ಬಿಡುಗಡೆ ಇಂದು?

ಕೈದಿಯನ್ನು ಕೊಂದರಾ ಜೈಲು ಸಿಬ್ಬಂದಿ...?

ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಫಿರೋಜ್ * ನ್ಯಾಯಾಂಗ ವಿಚಾರಣಾ ವರದಿ ಆಧರಿಸಿ ಎಫ್‌ಐಆರ್‌
Last Updated 20 ಮೇ 2019, 1:43 IST
ಕೈದಿಯನ್ನು ಕೊಂದರಾ ಜೈಲು ಸಿಬ್ಬಂದಿ...?
ADVERTISEMENT
ADVERTISEMENT
ADVERTISEMENT
ADVERTISEMENT