ಬಸವಣ್ಣನವರ ಕುರಿತು ತಪ್ಪಾಗಿ ಪ್ರಕಟಿಸಿದ ಮಾಹಿತಿ ಸರಿಪಡಿಸಿ: ಬಸವ ಸೇನೆ
‘9ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತ ಪಾಠದಲ್ಲಿ ತಪ್ಪು ಮಾಹಿತಿ ಪ್ರಕಟಿಸಿರುವುದು ಸರಿಯಲ್ಲ’ ಎಂದು ಆರೋಪಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ರಾಷ್ಟ್ರೀಯ ಬಸವ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಪ್ರತಿಭಟಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.Last Updated 2 ಜೂನ್ 2022, 9:01 IST