ಗೋಮಾಂಸ ರಫ್ತು ಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು: ಭಗವಾನ್
ಗೋಮಾಂಸದ ರಫ್ತು ಪ್ರಮಾಣವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧಕ್ಕೆ ಮುಂದಾಗಿದೆ. ನಮ್ಮ ದೇಶದಿಂದ ಗೋಮಾಂಸ ರಫ್ತುಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು ಇದ್ದಾರೆ ಎಂಬುದನ್ನು ಪತ್ರಿಕೆಗಳಲ್ಲಿ ಓದಿದ್ದೇನೆ. ಇಲ್ಲಿ ಗೋಹತ್ಯೆ ನಿಲ್ಲಿಸಿ ಹೊರ ದೇಶಗಳಿಗೆ ರಫ್ತು ಪ್ರಮಾಣ ಹೆಚ್ಚಿಸುವ ಹುನ್ನಾರ, ಇದೆ ಹಿಂದೆ ಅಡಗಿದೆ. ಇದು ಸರಿಯಾದ ಕ್ರಮ ಅಲ್ಲಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮಂಗಳವಾರ ಇಲ್ಲಿ ಆರೋಪಿಸಿದರು.Last Updated 16 ಡಿಸೆಂಬರ್ 2020, 1:28 IST