ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿದ ಬಿ.ವಿ.ನಾಯಕ: ರಾಜಾ ಅಮರೇಶ ನಾಯಕ ಆರೋಪ
ಈಗಿನ ಚುನಾವಣೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ರಹಿತ ಅಭಿವೃದ್ಧಿ ಪರ ಕೆಲಸ ಮಾಡಿದ್ದಾರೆ. ದೇಶದಲ್ಲಿ ಇನ್ನೂ ಮಾಡಬೇಕಾದ ಕೆಲಸಗಳು ಬಾಕಿ ಇವೆ. ಎಲ್ಲಾ ಕಡೆ ಮೋದಿ ಅಲೆ ಇದೆ. ರಾಯಚೂರು ಲೋಕಸಭಾ ಕ್ಷೇತ್ರದ ಮತದಾರರು ಬಿಜೆಪಿಯನ್ನು ಬೆಂಬಲಿಸಿದರೆ, ಕೇಂದ್ರ ಸರ್ಕಾರದಿಂದ ಜನಪರ ಯೋಜನೆಗಳ ಲಾಭ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆLast Updated 24 ಏಪ್ರಿಲ್ 2019, 10:18 IST