ಬುಧವಾರ, 28 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
City Life
ADVERTISEMENT
ಸಂಗತ: ನಗರ ಜನರ ಮಾಲ್ ಎಂಬ ಮಾಯಾಬಜಾರ್!
ನಗರವಾಸಿಗಳ ಬದುಕಿನ ಅವಿಭಾಜ್ಯ ಅಂಗವಾಗಿರುವ ಮಾಲ್ಗಳಿಂದ ಅನುಕೂಲಗಳಷ್ಟೇ ಅನನುಕೂಲಗಳೂ ಇವೆ
Last Updated 7 ಜನವರಿ 2024, 19:08 IST
ಕಥೆ: ನೀರ ಮೇಲಣ ಹೆಜ್ಜೆ
ಹೊತ್ತು ಹುಟ್ಟುವ ಹೊತ್ತಿಗಾಗಲೇ ಹೊಸಾ ಬಡಾವಣೆಯಲ್ಲಿ ವಾಕ್ ಮುಗಿಸಿ ಪಾರ್ಕಿನ ಬೆಂಚು ಕಲ್ಲೊಂದರಲ್ಲಿ ಕೂತಿದ್ದ ಪುಟ್ಟಾಲಯ್ಯನನ್ನು ಕಂಡವರು ಎಂದಿನಂತೆ ಮಾತಾಡಿಸಿಯೋ ಇಲ್ಲಾ ಮುಗುಳ್ನಕ್ಕೋ ತಟಾಯುತ್ತಿದ್ದರೆ ಪುಟ್ಟಾಲಯ್ಯನ ಕಣ್ಣುಗಳು ಮಾತ್ರ ದಗ್ಗೀರಜ್ಜನಿಗಾಗಿ ತಡಕಾಡುತ್ತಿದ್ದವು. ಪಾರ್ಕಿನ ಆಚೆ ಬದಿಯಲ್ಲಿ ಮೈ ತುಂಬಾ ಕಾಯಿಡಿದಿದ್ದ ಬೆಲವತ್ತದ ಮರದಲ್ಲಿದ್ದ ಹಕ್ಕಿಗಳಿಗಿನ್ನೂ ಬೆಳಕರಿದಿಲ್ಲವೇನೋ ಎಂಬಂತೆ ಗೊಗ್ಗರು ದನಿ ಮಾತಾಡಿಕೊಳ್ಳುತ್ತಿದ್ದವು. ಅದರಿಂದ ವಾರಾಸಿಗೆ ಕೊಂಚ ದೂರದಲ್ಲಿದ್ದ ಅರಳಿ ಹಾಗೂ ಬೇವಿನ ಜೋಡಿ ಮರಗಳನ್ನು ಜೋಡಿಯೊಂದು ಮಡಿಯುಟ್ಟು ಸುತ್ತಾಕಿ ಅವುಗಳ ಬುಡದಲ್ಲಿದ್ದ ನಾಗರ ಕಲ್ಲಿಗೆ ಶರಣು ಮಾಡಿಕೊಳ್ಳುತ್ತಿತ್ತು. ಅವುಗಳಾಚೆಗಿದ್ದ ಆಕಾಶ ಮಲ್ಲಿಗೆ ಮರದ ತುಂಬಾ ಚೋಟುದ್ದದ ಬಿಳಿಯ ಹೂಗಳು ಎಳೆ ಬಿಸಿಲಿನ ಚಕ್ಕಳಗುಳಿಗೆ ನಗಾಡುತ್ತಿರುವಂತೆ ಕಾಣುತ್ತಿದ್ದವು. ಒಂದು ಚಣ ಅತ್ತಲೇ ದಿಟ್ಟಿಸತೊಡಗಿದ ಪುಟ್ಟಾಲಯಯ್ಯನ ಮನಸು ಮಾತ್ರ, `ಅಜ್ಜ ಕಾಣಿಸ್ಕಂಡು ಏನಿಲ್ಲಾಂದ್ರೂ ಹತ್ತತ್ರ ಎರಡು ವಾರಾಗ್ತಾ ಬಂತು ಅಕಸ್ಮಾತ್...’ ಅಂತ ದಗ್ಗೀರಜ್ಜನಿಗಾಗಿ ಕಾತರಿಸುತ್ತಿತ್ತು. ಹಂಗನಿಸಿದ್ದೇ ತಡ ಪುಟ್ಟಾಲಯ್ಯ ಎದ್ದವನೇ ಹಾಕಿದ್ದ ಟೋಪಿ ಸ್ವೆಟರ್ಗಳನ್ನು ಬಿಚ್ಚಿ ಹೆಗಲಿಗಾಕಿಕೊಂಡು ಸೀದಾ ದಗ್ಗೀರಜ್ಜನ ಮನೆಯ ದಾರಿ ಹಿಡಿದ.
Last Updated 20 ಡಿಸೆಂಬರ್ 2020, 2:53 IST
ನಗರದ ಬದುಕು ಇಷ್ಟಭದ್ರತೆಯದ್ದೇ ಕಷ್ಟ
ಶಿಕ್ಷಣ, ಉದ್ಯೋಗದ ಸಲುವಾಗಿ ಮಹಾನಗರಗಳಿಗೆ ವಲಸೆ ಬರುವ ಯುವತಿಯರು ಸುರಕ್ಷತೆ ವಿಷಯದಲ್ಲಿ ಆತಂಕಿತರಾಗಿರುವುದು ಸಮೀಕ್ಷೆಯಿಂದ ಬಹಿರಂಗವಾಗಿದೆ. ಬದುಕು ಕಟ್ಟಿಕೊಳ್ಳಲು ಬಂದಿರುವ ಯುವತಿಯರು ವಾಸ್ತವ್ಯದ ಬಗ್ಗೆಯೂ ಚಿಂತಿತರಾಗಿದ್ದು, ಅವರಿಗೆ ಭದ್ರತೆ ಒದಗಿಸಲು ನಗರಾಡಳಿತ ‘ಸುರಕ್ಷಿತ ನಗರ’ ಯೋಜನೆ ಕೈಗೊಳ್ಳುವ ಜರೂರಿದೆ.
Last Updated 8 ನವೆಂಬರ್ 2019, 19:30 IST
ADVERTISEMENT
ADVERTISEMENT
ADVERTISEMENT
ADVERTISEMENT