ಕಲಾಗ್ರಾಮ ಕಟ್ಟಡ ಕಳಪೆಯಾದರೆ ನಿರ್ದಾಕ್ಷಿಣ್ಯ ಕ್ರಮ: ಸಿ.ಟಿ.ರವಿ ಎಚ್ಚರಿಕೆ
ಕಲೆ ಮತ್ತು ಸಂಸ್ಕೃತಿ ಉಳಿಸಿ ಪೋಷಿಸುವ ನಿಟ್ಟಿನಲ್ಲಿ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾನಿಲಯದ ಬಳಿ ನಿರ್ಮಾಣವಾಗುತ್ತಿರುವ ಕಲಾಗ್ರಾಮ ಕಟ್ಟಡ ಕಾಮಗಾರಿಯಲ್ಲಿ ಕಳಪೆಯಾಗಿರುವುದು ಕಂಡುಬಂದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಚಿವ ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ.Last Updated 23 ಜೂನ್ 2020, 11:00 IST