ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

cut out

ADVERTISEMENT

ಸದ್ದು ಮಾಡುತ್ತಿದೆ ಹಿಂದಿ ಕಟೌಟ್‌; ನಾಡು, ರಾಜಕೀಯ, ಧರ್ಮದ ಆಯಾಮ ಪಡೆದ ಪ್ರಕರಣ

ಟ್ವೀಟರ್‌ನಲ್ಲಿ ಆಕ್ರೋಶ
Last Updated 19 ಆಗಸ್ಟ್ 2019, 19:35 IST
ಸದ್ದು ಮಾಡುತ್ತಿದೆ ಹಿಂದಿ ಕಟೌಟ್‌; ನಾಡು, ರಾಜಕೀಯ, ಧರ್ಮದ ಆಯಾಮ ಪಡೆದ ಪ್ರಕರಣ

ಧ್ರುವ ಸರ್ಜಾ ಕಟೌಟ್‌: ದೂರು

ನಟ ಧ್ರುವ ಸರ್ಜಾ ಅವರ ಹುಟ್ಟುಹಬ್ಬಕ್ಕೆ ಶುಭಕೋರಲು ಕಟೌಟ್‌ ಹಾಕಿದ್ದ ಅಪರಿಚಿತ ವ್ಯಕ್ತಿಯೊಬ್ಬರ ವಿರುದ್ಧ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನಧಿಕೃತ ಕಟೌಟ್‌ ಎಂದು ಗುರುತಿಸಿದ್ದ ಬಿಬಿಎಂಪಿ ಬನಶಂಕರಿ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ತಾರಾನಾಥ್ ಅಕ್ಟೋಬರ್‌ 13ರಂದು ದೂರು ದಾಖಲಿಸಿದ್ದಾರೆ. ಅಕ್ಟೋಬರ್ 6ರಂದು ಧ್ರುವಸರ್ಜಾ ಜನ್ಮ ದಿನಾಚರಣೆ ಆಚರಿಸಿಕೊಂಡಿದ್ದರು. ಇದರ ಅಂಗವಾಗಿ ಅಭಿಮಾನಿಯೊಬ್ಬರು ಕೆ.ಆರ್.ರಸ್ತೆ ಮತ್ತು ಶಾಸ್ತ್ರಿ ನಗರದಲ್ಲಿ ಅನಧಿಕೃತವಾಗಿ ನಟನ 25 ಅಡಿ ಕಟೌಟ್‌ ಹಾಕಿದ್ದರು. ಧ್ರುವ ಅವರ ಹುಟ್ಟುಹಬ್ಬ ಮುಗಿದು ವಾರ ಕಳೆದರೂ ಅದನ್ನು ತೆರವುಗೊಳಿಸಿರಲಿಲ್ಲ. ಕಟೌಟ್‌ನಿಂದ ಪಾದಚಾರಿಗಳಿಗೆ ಅಡಚಣೆ ಉಂಟಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2018, 18:48 IST
ಧ್ರುವ ಸರ್ಜಾ ಕಟೌಟ್‌: ದೂರು
ADVERTISEMENT
ADVERTISEMENT
ADVERTISEMENT
ADVERTISEMENT