ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Dalit Seva Samiti

ADVERTISEMENT

ದಲಿತರ ಮೇಲೆ ಹಲ್ಲೆ; ಆರೋಪ

ತಾಲ್ಲೂಕಿನ ಹಿಟ್ನಾಳದಲ್ಲಿ ದುರ್ಗಾದೇವಿ ಜಾತ್ರೆಯ ಸಮಯದಲ್ಲಿ ಆಟದ ಪೀಪಿ ಊದಿದ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ.
Last Updated 16 ಫೆಬ್ರುವರಿ 2023, 4:44 IST
ದಲಿತರ ಮೇಲೆ ಹಲ್ಲೆ; ಆರೋಪ

ದಫನ ಭೂಮಿ ದಾಖಲೆಗೆ ಆಗ್ರಹ: ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ

ಪೆರುವಾಯಿ ಗ್ರಾಮದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಇರುವ ದಫನ ಭೂಮಿಗೆ ದಾಖಲೆಪತ್ರ ಒದಗಿಸಲು ಪೆರುವಾಯಿ ಗ್ರಾಮ ಪಂಚಾಯಿತಿ ಆಡಳಿತ ಅನುಮತಿ ನೀಡದೇ ಇರುವುದನ್ನು ವಿರೋಧಿಸಿ ಹಾಗೂ ತಕ್ಷಣವೇ ಈ ಜಾಗಕ್ಕೆ ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
Last Updated 27 ಆಗಸ್ಟ್ 2018, 11:36 IST
ದಫನ ಭೂಮಿ ದಾಖಲೆಗೆ ಆಗ್ರಹ: ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT
ADVERTISEMENT