ಮಂಗಳವಾರ, 17 ಫೆಬ್ರುವರಿ 2026
×
ADVERTISEMENT

Dasarahalli Assembly constituency

ADVERTISEMENT

ಕಾಮಗಾರಿಗಳಿಗೆ ವೇಗ ನೀಡಬೇಕು: ಶಾಸಕ ಎಸ್‌. ಮುನಿರಾಜು ತಾಕೀತು

Dasarahalli Development: ದಾಸರಹಳ್ಳಿ ಕ್ಷೇತ್ರದ ನಾಲ್ಕು ವಾರ್ಡ್‌ಗಳಲ್ಲಿ ನಿಧಾನಗತಿಯಲ್ಲಿರುವ ಕಾಮಗಾರಿಗಳಿಗೆ ಒಂದು ವಾರದಲ್ಲಿ ವೇಗ ನೀಡುವಂತೆ ಶಾಸಕ ಎಸ್‌. ಮುನಿರಾಜು ನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
Last Updated 17 ಫೆಬ್ರುವರಿ 2026, 16:02 IST
ಕಾಮಗಾರಿಗಳಿಗೆ ವೇಗ ನೀಡಬೇಕು: ಶಾಸಕ ಎಸ್‌. ಮುನಿರಾಜು ತಾಕೀತು

ಎನ್. ಲೋಕೇಶ್ ಉಚ್ಚಾಟನೆಗೆ ಶಾಸಕ ಎಸ್. ಮುನಿರಾಜು ಆಗ್ರಹ

ಪೀಣ್ಯ ದಾಸರಹಳ್ಳಿ: ‘ಪಕ್ಷಕ್ಕೆ ದ್ರೋಹ ಎಸಗಿ ಜೆಡಿಎಸ್ ಪರ ಪ್ರಚಾರ ಮಾಡಿರುವ ದಾಸರಹಳ್ಳಿ ಮಂಡಲ ಅಧ್ಯಕ್ಷ ಎನ್. ಲೋಕೇಶ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು’ ಎಂದು ಶಾಸಕ ಎಸ್. ಮುನಿರಾಜು ಆಗ್ರಹಿಸಿದರು.
Last Updated 17 ಮೇ 2023, 20:39 IST
ಎನ್. ಲೋಕೇಶ್ ಉಚ್ಚಾಟನೆಗೆ ಶಾಸಕ ಎಸ್. ಮುನಿರಾಜು ಆಗ್ರಹ

ಕರ್ನಾಟಕದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿವರ

ಕರ್ನಾಟಕದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿವರ
Last Updated 11 ಮೇ 2023, 14:30 IST
fallback

ವಿಧಾನಸಭಾ ಚುನಾವಣೆ | ಮತದಾನಕ್ಕಾಗಿ ಮತಗಟ್ಟೆಯಿಂದ ಮತಗಟ್ಟೆಗೆ ಅಲೆದಾಡಿದ ಮಹಿಳೆ

ದಾಸರಹಳ್ಳಿ ಕ್ಷೇತ್ರದಲ್ಲಿ ಮತದಾನಕ್ಕಾಗಿ ಮಹಿಳೆಯೊಬ್ಬರು ಮತಗಟ್ಟೆಯಿಂದ ಮತಗಟ್ಟೆಗೆ ಬೆಳಿಗ್ಗೆಯಿಂದಲೂ ಅಲೆದಾಡುತ್ತಿದ್ದಾರೆ.
Last Updated 10 ಮೇ 2023, 10:14 IST
ವಿಧಾನಸಭಾ ಚುನಾವಣೆ | ಮತದಾನಕ್ಕಾಗಿ ಮತಗಟ್ಟೆಯಿಂದ ಮತಗಟ್ಟೆಗೆ ಅಲೆದಾಡಿದ ಮಹಿಳೆ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

ಕಾಂಗ್ರೆಸ್ ಪಕ್ಷದಿಂದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಎಂಟು ಜನ ಆಕಾಂಕ್ಷಿಗಳಲ್ಲಿ ಶನಿವಾರ ಜಿ. ಧನಂಜಯ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಈ ಘೋಷಣೆ ಬೆನ್ನಲ್ಲೇ ಕೆಲವರಿಗೆ ನಿರಾಸೆ ಉಂಟಾಗಿ ಅಸಮಾಧಾನ ವ್ಯಕ್ತವಾಗಿದೆ. ಈ ಹಿಂದೆ ಧನಂಜಯ ಅವರನ್ನು ಬಿಟ್ಟು ಉಳಿದ ಏಳು ಆಕಾಂಕ್ಷಿಗಳಲ್ಲಿ ಯಾರಿಗೆ ಟಿಕೆಟ್ ನೀಡಿದರು ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡಿ ಗೆಲ್ಲಿಸುತ್ತೇವೆ ಎನ್ನುತ್ತಿದ್ದ ಏಳು ಜನ ಆಕಾಂಕ್ಷಿಗಳು ಇಂದು ಮಾತ್ರ ಕೆಲವರು ಬಂಡಾಯ ಎದ್ದಿದ್ದಾರೆ. ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ಕೆ. ನಾಗಭೂಷಣ್ ಮಾತನಾಡಿ' ಕಾಂಗ್ರೆಸ್ ಪಕ್ಷದಿಂದ ಜಿ ಧನಂಜಯ ಅವರಿಗೆ ಟಿಕೆಟ್ ನೀಡಿರುವುದು ಸಮಾಧಾನವಿಲ್ಲ. ಆದ್ದರಿಂದ ಕೆಲವೊಂದು ನಮ್ಮ ಆಕಾಂಕ್ಷಿಗಳು ಸೇರಿ ಒಬ್ಬರನ್ನು ಬಂಡಾಯವಾಗಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸುತ್ತೇವೆ' ಎಂದರು. ಮತ್ತೊಬ್ಬ ಆಕಾಂಕ್ಷಿ ಅಭ್ಯರ್ಥಿ ಡಾ. ನಾಗಲಕ್ಷ್ಮಿ ಚೌದರಿ ಮಾತನಾಡಿ' ಬಿಜೆಪಿಯಿಂದ ಬಂದಿರುವವರಿಗೆ ಟಿಕೆಟ್ ನೀಡಿರುವುದು ಅಸಮಾಧಾನವಿದೆ. ನನ್ನ ನಾಯಕತ್ವ ನೋಡಿದ ಕಾರ್ಯಕರ್ತರು, ಮುಖಂಡರು ನನ್ನ ಜೊತೆಯೇ ಇದ್ದಾರೆ ಅವರೆಲ್ಲ ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವಿರಾ? ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ನಮ್ಮ ನಾಯಕರಾದ ಸಿದ್ದರಾಮಯ್ಯ ಸೇರಿದಂತೆ ಉಳಿದ ನಾಯಕರ ಜೊತೆ ಮಾತನಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ' ಎಂದು ತಿಳಿಸಿದರು.
Last Updated 16 ಏಪ್ರಿಲ್ 2023, 5:19 IST
ದಾಸರಹಳ್ಳಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

ದಾಸರಹಳ್ಳಿ ವಿಧಾನಸಭೆ ಕ್ಷೇತ್ರ | ಮೂಲ, ವಲಸಿಗರ ಸಮರ ಜೋರು; ‘ಕೈ’ಗೆ ಬಿಸಿತುಪ್ಪ

ಟಿಕೆಟ್‌ ಘೋಷಣೆಗೂ ಮುನ್ನವೇ ಕೈ ಆಕಾಂಕ್ಷಿಗಳ ನಡುವೆಯೇ ಆರೋಪ, ಪ್ರತ್ಯಾರೋಪ
Last Updated 9 ಏಪ್ರಿಲ್ 2023, 2:12 IST
ದಾಸರಹಳ್ಳಿ ವಿಧಾನಸಭೆ ಕ್ಷೇತ್ರ | ಮೂಲ, ವಲಸಿಗರ ಸಮರ ಜೋರು; ‘ಕೈ’ಗೆ ಬಿಸಿತುಪ್ಪ
ADVERTISEMENT
ADVERTISEMENT
ADVERTISEMENT
ADVERTISEMENT