ಡಾ.ಪದ್ಮಿನಿಗೆ ಸಂಶೋಧನಾ ಲೇಖನ ಪ್ರಶಸ್ತಿ
ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಎಸ್.ವಿ.ಪದ್ಮಿನಿ ಅವರು ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಾರಾಯಣ ಎಂಜಿನಿಯರಿಂಗ್ ಕಾಲೇಜ್ ಅಂಡ್ ಮ್ಯಾನೇಜೆಮೆಂಟ್ ಆಯೋಜಿಸಿದ್ದ ’ಒಂದು ದಿನದ ಅಂತರರಾಷ್ಟ್ರೀಯ ವಿಚಾರ ಸಂಕಿರಣ’ದಲ್ಲಿ ಅರ್ಥಶಾಸ್ತ್ರ ವಿಷಯಕ್ಕೆ ಸಂಬಂಧಿಸಿ ಮಂಡಿಸಿದ ಲೇಖನಕ್ಕೆ ಅತ್ಯುತ್ತಮ ಸಂಶೋಧನಾ ಲೇಖನ ಪ್ರಶಸ್ತಿಯನ್ನು ಪಡೆದಿದ್ದಾರೆ.Last Updated 11 ಅಕ್ಟೋಬರ್ 2018, 14:11 IST