ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

evil forces

ADVERTISEMENT

ಮೌಢ್ಯ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ವಿಜ್ಞಾನ ಸಮ್ಮೇಳನ ನಿರ್ಣಯ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು (ಕೆಆರ್‌ವಿಪಿ) ಇಲ್ಲಿನ ಕೆಎಸ್‌ಒಯು ಘಟಿಕೋತ್ಸವದಲ್ಲಿ ಶನಿವಾರ ಆಯೋಜಿಸಿದ್ದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪರಿಷತ್ತಿನ ಖಜಾಂಚಿ ಈ.ಬಸವರಾಜು ಮಂಡಿಸಿದರು. ನೆರೆದಿದ್ದವರು ಚಪ್ಪಾಳೆಯ ಮೂಲಕ ಅನುಮೋದಿಸಿದರು. ನಿರ್ಣಯಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಆಯೋಜಕರು ತಿಳಿಸಿದರು.
Last Updated 10 ಸೆಪ್ಟೆಂಬರ್ 2022, 12:34 IST
ಮೌಢ್ಯ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ವಿಜ್ಞಾನ ಸಮ್ಮೇಳನ ನಿರ್ಣಯ

‘ಕ್ರೌರ್ಯ ತಡೆಗೆ ಸುಸಂಸ್ಕೃತ ನಡವಳಿಕೆಯೇ ದಾರಿ’

ಕರ್ನಾಟಕ, ಒಡಿಶಾ ಮತ್ತು ಬಾಂಬೆ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಯಾಗಿದ್ದ ಧೀರೇಂದ್ರ ಹೀರಾಲಾಲ್‌ ವಘೇಲಾ ನಿವೃತ್ತರಾದ ನಂತರ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಕೆಲವೆಡೆ ಸಾರ್ವಜನಿಕರು ಅಪರಿಚಿತರನ್ನು ಮಕ್ಕಳ ಕಳ್ಳರೆಂದು ಭಾವಿಸಿ ಮನಬಂದಂತೆ ಥಳಿಸಿರುವ ಪ್ರಕರಣಗಳು ಹಾಗೂ ಲಂಗುಲಗಾಮಿಲ್ಲದೆ ಬೆಳೆಯುತ್ತಿರುವ ಬೆಂಗಳೂರಿನ ಬಗ್ಗೆ ಅವರು ತಮ್ಮ ಕಳಕಳಿಯನ್ನು ‘ಪ್ರಜಾವಾಣಿ’ಗೆ ನೀಡಿದ ಸಂದರ್ಶನದಲ್ಲಿ ವ್ಯಕ್ತಪಡಿಸಿದ್ದಾರೆ...
Last Updated 21 ಜುಲೈ 2018, 19:43 IST
‘ಕ್ರೌರ್ಯ ತಡೆಗೆ ಸುಸಂಸ್ಕೃತ ನಡವಳಿಕೆಯೇ ದಾರಿ’
ADVERTISEMENT
ADVERTISEMENT
ADVERTISEMENT
ADVERTISEMENT