ಬೆಳಗಾವಿ ಜಿಲ್ಲಾ ಜೆಡಿಎಸ್ ಘಟಕದಲ್ಲಿ ‘ಪಾರ್ಟಿ ಫಂಡ್’ ಗದ್ದಲ
‘ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರೂ ಆಗಿರುವ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಅವರು ಪಾರ್ಟಿ ಫಂಡ್ ತಲುಪಿಸದೇ ನನಗೆ ಅನ್ಯಾಯ ಮಾಡಿದ್ದಾರೆ’ ಎಂದು ಆರೋಪಿಸಿ ಕಾಗವಾಡ ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.Last Updated 16 ಡಿಸೆಂಬರ್ 2019, 12:01 IST