ಗಂಗೂಬಾಯಿ ಹಾನಗಲ್ 108ನೇ ಜನ್ಮದಿನ: ಗುರುಕುಲ ಟ್ರಸ್ಟ್ ಕಾರ್ಯಕ್ಕೆ ಮೆಚ್ಚುಗೆ
ಒಂದು ತರಗತಿ ಆಧರಿಸಿ ಸಾವಿರಾರು ರೂಪಾಯಿ ಶುಲ್ಕ ಪಾವತಿಸಿ ಸಂಗೀತಾಭ್ಯಾಸ ಮಾಡಬೇಕಾದ ಇಂದಿನ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಆರ್ಥಿಕ ಸಾಮರ್ಥ್ಯ ಇಲ್ಲದ ಬಡ ವಿದ್ಯಾರ್ಥಿಗಳ ಹಿತಕ್ಕಾಗಿ ಹುಬ್ಬಳ್ಳಿಯಲ್ಲಿ ಅತ್ಯುತ್ತಮ ಗುಣಮಟ್ಟದ ಗುರುಕುಲ ಮಾದರಿ ಶಿಕ್ಷಣ ಪದ್ಧತಿ ನಡೆಯುತ್ತಿರುವುದು ಹೆಮ್ಮೆಯ ಹಾಗೂ ದೇಶಕ್ಕೆ ಮಾದರಿಯಾದ ಕಾರ್ಯವಾಗಿದೆ ಎಂದು ಹಿಂದೂಸ್ತಾನಿ ಗಾಯಕ ಪಂಡಿತ್ ಗಣಪತಿಭಟ್ ಹಾಸಣಗಿ ಹೇಳಿದರು.Last Updated 5 ಮಾರ್ಚ್ 2021, 7:47 IST