ಜಿ.ಎಮ್ ಫ್ರೆಶರ್ಸ್ ಡೇ ಸಂಭ್ರಮ
ಮಕ್ಕಳು ಶಾಲೆಯ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ತಮ್ಮನ್ನು ಅತೀ ಹೆಚ್ಚು ತೊಡಗಿಸಿಕೊಂಡಷ್ಟು ವಿಶ್ವದರ್ಶನವಾಗುತ್ತದೆ. ನಮ್ಮ ಜೀವನ ಪುಸ್ತಕವಿದ್ದಂತೆ, ಪ್ರತಿಯೊಂದು ಪುಟವನ್ನು ಅತ್ಯಂತ ರಚನಾತ್ಮಕವಾಗಿ ಬರೆದರೆ ಸುಂದರ ಜೀವನ ನಮ್ಮದಾಗುತ್ತದೆ. ಭೂಮಿಯೇ ಸ್ವರ್ಗವಾಗಿದ್ದು ಪ್ರತಿಯೊಂದು ಕ್ಷಣವನ್ನು ಸಂತೋಷದಿಂದ ಕಳೆಯಬೇಕು ಎಂದು ಉಡುಪಿ ನಿಟ್ಟೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮುರಳಿ ಕಡೇಕಾರ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.Last Updated 24 ಜೂನ್ 2018, 11:55 IST