ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Gurjar community

ADVERTISEMENT

ಮೀಸಲಾತಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ. 1 ರಿಂದ ಗುಜ್ಜಾರ್ ಸಮುದಾಯದ ಆಂದೋಲನ

ಗುಜ್ಜಾರ್ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ನವೆಂಬರ್ 1 ರಿಂದ ಆಂದೋಲನವನ್ನು ಪ್ರಾರಂಭಿಸುವುದಾಗಿ ಪ್ರಮುಖ ಗುರ್ಜಾರ್ ಸಂಸ್ಥೆ ಶುಕ್ರವಾರ ತಿಳಿಸಿದೆ. ಆಂದೋಲನದ ಅಂಗವಾಗಿ ಕರೌಲಿ, ಭರತ್‌ಪುರ, ಜೈಪುರ ಮತ್ತು ಸವಾಯಿ ಮಾಧೋಪುರಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಯಾವುದೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
Last Updated 31 ಅಕ್ಟೋಬರ್ 2020, 3:54 IST
ಮೀಸಲಾತಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ. 1 ರಿಂದ ಗುಜ್ಜಾರ್ ಸಮುದಾಯದ ಆಂದೋಲನ

ಬಿಜೆಪಿಗೆ ಗುರ್ಜರ್ ಹೋರಾಟಗಾರ

ಗುರ್ಜರ್ ಮೀಸಲಾತಿ ಹೋರಾಟಗಾರ ಕಿರೋಡಿ ಸಿಂಹ ಬೈಸಲಾ ಅವರು ಬುಧವಾರ ಬಿಜೆಪಿ ಸೇರಿದ್ದಾರೆ. ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದ ಪಕ್ಷಕ್ಕೆ ಪ್ರಭಾವಿ ನಾಯಕ ಬೈಸಲಾ ಸೇರ್ಪಡೆಯಿಂದ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದೆ.
Last Updated 10 ಏಪ್ರಿಲ್ 2019, 18:44 IST
ಬಿಜೆಪಿಗೆ ಗುರ್ಜರ್ ಹೋರಾಟಗಾರ

ಗುಜ್ಜಾರ್‌ ಸಮುದಾಯಕ್ಕೆ ಮೀಸಲಾತಿ ನೀಡಲು ಆಗ್ರಹ

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ 5ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಗುಜ್ಜಾರ್‌ ಸಮುದಾಯದವರು ನಡೆಸುತ್ತಿರುವ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
Last Updated 9 ಫೆಬ್ರುವರಿ 2019, 17:58 IST
fallback
ADVERTISEMENT
ADVERTISEMENT
ADVERTISEMENT
ADVERTISEMENT