ವಿಟಿಯು ಕುಲಸಚಿವರ ವಿರುದ್ಧ ದೂರು
‘ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಎಚ್.ಎನ್.ಜಗನ್ನಾಥ್ ರೆಡ್ಡಿ ಅವರು ಸಹಾಯಕ ಪ್ರಾಧ್ಯಾಪಕ ಎ.ಯೋಗಾನಂದ್ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ’ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಎಚ್.ಎ.ವೆಂಕಟೇಶ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಶುಕ್ರವಾರ ದೂರು ಕೊಟ್ಟಿದ್ದಾರೆ.Last Updated 17 ನವೆಂಬರ್ 2018, 19:00 IST