ಮುಸ್ಲಿಂ ಗೂಂಡಾಗಳಿಂದ ಠಾಣೆ, ಆಸ್ಪತ್ರೆ ಮೇಲೆ ದಾಳಿ: ಶೋಭಾ ಕರಂದ್ಲಾಜೆ
'ಮುಸ್ಲಿಂ ಗೂಂಡಾಗಳು ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ ಹಾಗೂ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್ ಠಾಣೆ, ಪೊಲೀಸರನ್ನು ಟಾರ್ಗೆಟ್ ಮಾಡಿ ಈ ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ತಕ್ಷಣವೇ ಇವರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆ ಅಡಿ ಬಂಧಿಸಬೇಕು' ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.Last Updated 17 ಏಪ್ರಿಲ್ 2022, 7:11 IST