ಗುರುವಾರ, 28 ಆಗಸ್ಟ್ 2025
×
ADVERTISEMENT

Indian Olympians

ADVERTISEMENT

ಒಲಿಂಪಿಯಾಡ್‌: ನಾರಾಯಣ ಶಿಕ್ಷಣ ಸಂಸ್ಥೆಗೆ ಎರಡು ಚಿನ್ನ

Astronomy Olympiad India: ಬೆಂಗಳೂರಿನ ನಾರಾಯಣ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಬನಿಬ್ರತ ಮಜೀ ಮತ್ತು ಅಕ್ಷತ್ ಶ್ರೀವಾಸ್ತವ ಅಂತರರಾಷ್ಟ್ರೀಯ ಖಗೋಳಶಾಸ್ತ್ರ ಒಲಿಂಪಿಯಾಡ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
Last Updated 28 ಆಗಸ್ಟ್ 2025, 15:44 IST
ಒಲಿಂಪಿಯಾಡ್‌: ನಾರಾಯಣ ಶಿಕ್ಷಣ ಸಂಸ್ಥೆಗೆ ಎರಡು ಚಿನ್ನ

‘ಒಲಿಂಪಿಕ್ಸ್‌ನಲ್ಲಿ ಸಾಧನೆ ಮಾಡಿದವರ ಸ್ಮರಣೆ ಮುಖ್ಯ’

‘ಒಲಿಂಪಿಕ್ಸ್‌‌ನಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಹಿಂದಿನ ಒಲಿಂಪಿಕ್ಸ್‌ಗಳಲ್ಲಿಅಮೋಘ ಸಾಮರ್ಥ್ಯ ತೋರಿದ ಕ್ರೀಡಾಪಟುಗಳ ಅನುಭವ ಕೂಡ ನಮಗೆ ಮುಖ್ಯ. ಈ ನಿಟ್ಟಿನಲ್ಲಿ ಸಂಸ್ಥೆ ಕೆಲಸ ಮಾಡಲು ಇಚ್ಚಿಸುತ್ತದೆ. ಇದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ’ ಎಂದು ಭಾರತದ ಒಲಿಂಪಿಯನ್‌ ಸಂಸ್ಥೆಯ (ಒಎಐ) ಅಧ್ಯಕ್ಷ ಶಿವ ಕೇಶವನ್‌ ತಿಳಿಸಿದರು.
Last Updated 23 ಜೂನ್ 2018, 17:46 IST
‘ಒಲಿಂಪಿಕ್ಸ್‌ನಲ್ಲಿ ಸಾಧನೆ ಮಾಡಿದವರ ಸ್ಮರಣೆ ಮುಖ್ಯ’
ADVERTISEMENT
ADVERTISEMENT
ADVERTISEMENT
ADVERTISEMENT