ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

inter state highway

ADVERTISEMENT

ಕೆಎಸ್ಆರ್‌ಟಿಸಿ | ಬುಧವಾರದಿಂದ ಅಂತರರಾಜ್ಯ ಬಸ್ ಸಂಚಾರ

ಇದೇ 17ರಿಂದ ಅಂತರರಾಜ್ಯ ಬಸ್ ಸಂಚಾರ ಆರಂಭಿಸಲು ಕೆಎಸ್ಆರ್‌ಟಿಸಿ ನಿರ್ಧರಿಸಿದೆ.
Last Updated 15 ಜೂನ್ 2020, 10:13 IST
ಕೆಎಸ್ಆರ್‌ಟಿಸಿ | ಬುಧವಾರದಿಂದ ಅಂತರರಾಜ್ಯ ಬಸ್ ಸಂಚಾರ

ದಕ್ಷಿಣ ಕೊಡಗಿನ ಆನೆ ಚೌಕೂರು ಹೆಬ್ಬಾಗಿಲಿನಲ್ಲಿ ರಾತ್ರಿ ಸಂಚಾರ ಬಂದ್?

ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ ವನ್ಯಜೀವಿ ವಿಭಾಗಕ್ಕೆ ಹೊಸದಾಗಿ 200 ಚದರ ಕಿ.ಮೀ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶ ಸೇರ್ಪಡೆಗೊಂಡಿದ್ದು, ಇದೀಗ ದಕ್ಷಿಣ ಕೊಡಗಿನ ಆನೆ ಚೌಕೂರು ಹೆಬ್ಬಾಗಿಲು ರಾತ್ರಿವೇಳೆ ಮುಚ್ಚಬಹುದು. ದಕ್ಷಿಣ ಕೊಡಗು ಮತ್ತು ಕೇರಳದ ಜನರ ವಾಹನ ಸಂಚಾರಕ್ಕೆ ಸಂಚಕಾರ ಬರಲಿದೆ ಎಂಬ ಆತಂಕವೊಂದು ಜನರನ್ನು ಕಾಡಲು ಆರಂಭಿಸಿದೆ. ಇಂತಹ ಚರ್ಚೆ ಎಲ್ಲೆಡೆ ಕೇಳಿಬರುತ್ತಿದೆ.
Last Updated 8 ಸೆಪ್ಟೆಂಬರ್ 2019, 19:30 IST
ದಕ್ಷಿಣ ಕೊಡಗಿನ ಆನೆ ಚೌಕೂರು ಹೆಬ್ಬಾಗಿಲಿನಲ್ಲಿ ರಾತ್ರಿ ಸಂಚಾರ ಬಂದ್?
ADVERTISEMENT
ADVERTISEMENT
ADVERTISEMENT
ADVERTISEMENT