ದಕ್ಷಿಣ ಕೊಡಗಿನ ಆನೆ ಚೌಕೂರು ಹೆಬ್ಬಾಗಿಲಿನಲ್ಲಿ ರಾತ್ರಿ ಸಂಚಾರ ಬಂದ್?
ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ ವನ್ಯಜೀವಿ ವಿಭಾಗಕ್ಕೆ ಹೊಸದಾಗಿ 200 ಚದರ ಕಿ.ಮೀ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶ ಸೇರ್ಪಡೆಗೊಂಡಿದ್ದು, ಇದೀಗ ದಕ್ಷಿಣ ಕೊಡಗಿನ ಆನೆ ಚೌಕೂರು ಹೆಬ್ಬಾಗಿಲು ರಾತ್ರಿವೇಳೆ ಮುಚ್ಚಬಹುದು. ದಕ್ಷಿಣ ಕೊಡಗು ಮತ್ತು ಕೇರಳದ ಜನರ ವಾಹನ ಸಂಚಾರಕ್ಕೆ ಸಂಚಕಾರ ಬರಲಿದೆ ಎಂಬ ಆತಂಕವೊಂದು ಜನರನ್ನು ಕಾಡಲು ಆರಂಭಿಸಿದೆ. ಇಂತಹ ಚರ್ಚೆ ಎಲ್ಲೆಡೆ ಕೇಳಿಬರುತ್ತಿದೆ.Last Updated 8 ಸೆಪ್ಟೆಂಬರ್ 2019, 19:30 IST