ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು, ನೆರವು ಸಿಗಲಿದೆ: ಟಿ.ಎಂ. ನಿವೇದಿತಾ
ಕಾನೂನು ಸೇವಾ ಪ್ರಾಧಿಕಾರದಿಂದ ಸರ್ವರಿಗೂ ಕಾನೂನು ಅರಿವು ಹಾಗೂ ನೆರವನ್ನು ನೀಡುವುದು ಮುಖ್ಯ ಉದ್ದೇಶ. ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕಿನ ಹಲವು ಗ್ರಾಮ ಹಾಗೂ ಶಾಲೆಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿದ್ದೇವೆ ಎಂದು ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಧೀಶರಾದ ಟಿ.ಎಂ.ನಿವೇದಿತಾಹರ್ಷ ವ್ಯಕ್ತಪಡಿಸಿದೆವು.Last Updated 16 ನವೆಂಬರ್ 2021, 6:09 IST