ಎಸ್.ಎಂ. ಕೃಷ್ಣ ಅವಧಿಯಲ್ಲೂ ಲೋಕಸಭಾಧ್ಯಕ್ಷರು ಭಾಷಣ ಮಾಡಿದ್ದರು: ಕಾಗೇರಿ
ವಿಧಾನ ಮಂಡಲದ ಜಂಟಿ ಸದನವನ್ನು ಉದ್ದೇಶಿಸಿ ಲೋಕಸಭಾಧ್ಯಕ್ಷರು ಮಾಡಿದ ಭಾಷಣವನ್ನು ಕಾಂಗ್ರೆಸ್ ಬಹಿಷ್ಕರಿಸಿದ ಬಗ್ಗೆ ಪ್ರತಿಕ್ರಿಯಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ವಿರೋಧ ಪಕ್ಷದ ನಾಯಕರ ಜೊತೆ ಸದನದಲ್ಲಿ ಮಾತನಾಡಿಯೇ ಜಂಟಿ ಸದನಗಳ ಭಾಷಣಕ್ಕೆ ತೀರ್ಮಾನ ಮಾಡಿದ್ದೆವು. ವಿರೋಧ ಪಕ್ಷಗಳು ಸಹಕರಿಸುವುದಾಗಿ ಹೇಳಿದ್ದರು’ ಎಂದರು.Last Updated 25 ಸೆಪ್ಟೆಂಬರ್ 2021, 8:13 IST