ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Kannada Teachers

ADVERTISEMENT

ಕಾಸರಗೋಡಿನಲ್ಲಿ ಕನ್ನಡ ಶಿಕ್ಷಕರ ನೇಮಕಕ್ಕೆ ಸೂಚನೆ: ತಂಗಡಗಿ ಸ್ವಾಗತ

ಕಾಸರಗೋಡು ಜಿಲ್ಲೆ ಅಡೂರು ಕನ್ನಡ ಶಾಲೆಗೆ ಕನ್ನಡ ಭಾಷಾ ಶಿಕ್ಷಕರನ್ನು ನೇಮಿಸುವಂತೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿರುವುದು ಸಂತಸ ತಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
Last Updated 25 ಆಗಸ್ಟ್ 2023, 20:07 IST
ಕಾಸರಗೋಡಿನಲ್ಲಿ ಕನ್ನಡ ಶಿಕ್ಷಕರ ನೇಮಕಕ್ಕೆ ಸೂಚನೆ: ತಂಗಡಗಿ ಸ್ವಾಗತ

ಮಹಾರಾಷ್ಟ್ರದ ‘ಕನ್ನಡ ಮೇಷ್ಟ್ರು’

ಮಹಾರಾಷ್ಟ್ರದ ಈ ಮೇಷ್ಟ್ರು ‘ಗ್ಲೋಬಲ್‌ ಟೀಚರ್‌ ಪ್ರೈಜ್‌’ ಜತೆಗೆ ಗಳಿಸಿದ್ದು ಬರೋಬ್ಬರಿ 7.37 ಕೋಟಿ ರೂಪಾಯಿಯನ್ನು! ಜಗತ್ತಿನ ಶಿಕ್ಷಣ ಕ್ಷೇತ್ರದ ಕಣ್ಣು ಕುಕ್ಕಿಸುವ ಅವರ ಈ ಸಾಧನೆಗೆ ಕಾರಣವಾಗಿದ್ದು ಅವರ ಕನ್ನಡದ ಪಾಠಗಳು ಎಂದರೆ ನಂಬುವಿರಾ?
Last Updated 6 ಡಿಸೆಂಬರ್ 2020, 2:04 IST
ಮಹಾರಾಷ್ಟ್ರದ ‘ಕನ್ನಡ ಮೇಷ್ಟ್ರು’

ಕನ್ನಡದಲ್ಲಿ ಕಲಿಸಿದ ಶಿಕ್ಷಕನಿಗೆ ಜಾಗತಿಕ ಪ್ರಶಸ್ತಿ

ಪ್ರಜಾವಾಣಿ ವಾರ್ತೆ ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪ್ರಾಥಮಿಕ ಶಾಲೆಯ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಅವರು ಪ್ರತಿಷ್ಠಿತ ‘ಗ್ಲೋಬಲ್‌ ಟೀಚರ್‌ ಪ್ರೈಜ್‌’ಗೆ ಪಾತ್ರರಾಗಿದ್ದಾರೆ. ಅಲ್ಲಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಪಠ್ಯ ಪುಸ್ತಕವನ್ನು ಮರುವಿನ್ಯಾಸ ಮಾಡಿದೆ ಹಿರಿಮೆಯನ್ನು ದಿಸಾಳೆ ಹೊಂದಿದ್ದಾರೆ. ದಿಸಾಳೆ (32) ಅವರು ಸೊಲ್ಲಾಪುರದ ಪರಿತೆವಾಡಿ ಪ್ರಾಥಮಿಕ ಶಾಲೆಯ ಶಿಕ್ಷಕ. ‘ನನಗೆ ಬಹಳ ಸಂತಸವಾಗಿದೆ. ಇದು ನನಗೆ ಮತ್ತು ಭಾರತಕ್ಕೆ ಬಹುದೊಡ್ಡ ಗೌರವ’ ಎಂದು ದಿಸಾಳೆ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ಲಂಡನ್‌ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂನಲ್ಲಿ ವರ್ಚುವಲ್‌ ಆಗಿ ಪ್ರಶಸ್ತಿ ಘೋಷಣೆಯಾದ ಬಳಿಕ ‘ಪ್ರಜಾವಾಣಿ’ ಜತೆಗೆ ಅವರು ಮಾತನಾಡಿದರು.
Last Updated 3 ಡಿಸೆಂಬರ್ 2020, 20:55 IST
ಕನ್ನಡದಲ್ಲಿ ಕಲಿಸಿದ ಶಿಕ್ಷಕನಿಗೆ ಜಾಗತಿಕ ಪ್ರಶಸ್ತಿ

ಕನ್ನಡ ಶಿಕ್ಷಕರ ನೇಮಕಾತಿ ಎಂದು?

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶಿಕ್ಷಣ ಇಲಾಖೆಯು ಗಣಿತ, ವಿಜ್ಞಾನ ಮೊದಲಾದ ವಿಷಯಗಳಿಗೆ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಾ ಬಂದಿದೆ. ಆದರೆ ಕನ್ನಡ ಭಾಷಾ ಶಿಕ್ಷಕರನ್ನು ಸರಿಯಾಗಿ ನೇಮಕ ಮಾಡಿಕೊಳ್ಳುತ್ತಿಲ್ಲ.
Last Updated 20 ಸೆಪ್ಟೆಂಬರ್ 2019, 19:39 IST
fallback
ADVERTISEMENT
ADVERTISEMENT
ADVERTISEMENT
ADVERTISEMENT