ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Kishtwar

ADVERTISEMENT

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್‌, 35 ಸಾವು

ಕಿಕ್ಕಿರಿದು ತುಂಬಿದ್ದ ಮಿನಿ ಬಸ್‌ ಸೋಮವಾರ ಕಂದಕಕ್ಕೆ ಉರುಳಿದ ಪರಿಣಾಮ 35 ಪ್ರಯಾಣಿಕರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ.45 ಪ್ರಾಯಣಿಕರಿದ್ದ ಬಸ್‌ ಕೇಶ್ವಾನದಿಂದ ಕಿಶ್ತ್ವಾರಕ್ಕೆ ಪ್ರಯಾಣಿಸುತ್ತಿತ್ತು. ಈ ವೇಳೆ ಕಿಶ್ತ್ವಾರದ ಗೊರ್ಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ ಎಂದು ಕಿಶ್ತ್ವಾರದ ಜಿಲ್ಲಾಧಿಕಾರಿ ಅಂಗ್ರೇಜ್‌ ಸಿಂಗ್‌ ರಾಣ ಅವರು ತಿಳಿಸಿದ್ದಾರೆ. ಇನ್ನು ದುರ್ಘಟನೆ ಬಗ್ಗೆ ನ್ಯಾಷನಲ್‌ ಕಾನ್ಫರೆನ್ಸ್‌ನ ಮುಖ್ಯಸ್ಥ ಒಮರ್‌ ಅಬ್ದುಲ್ಲ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
Last Updated 1 ಜುಲೈ 2019, 17:01 IST
ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್‌, 35 ಸಾವು

ಕಾಶ್ಮೀರ: ಶಂಕಿತ ಉಗ್ರರ ಗುಂಡಿನ ದಾಳಿಗೆ ಆರ್‌ಎಸ್‍ಎಸ್ ನಾಯಕ ಬಲಿ

ಜಮ್ಮು ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಶಂಕಿತ ಉಗ್ರರು ಆರ್‌ಎಸ್‌ಎಸ್ ನಾಯಕ ಚಂದ್ರಕಾಂತ್ ಸಿಂಗ್ ಮತ್ತು ಇವರ ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
Last Updated 9 ಏಪ್ರಿಲ್ 2019, 10:49 IST
ಕಾಶ್ಮೀರ: ಶಂಕಿತ ಉಗ್ರರ ಗುಂಡಿನ ದಾಳಿಗೆ ಆರ್‌ಎಸ್‍ಎಸ್ ನಾಯಕ ಬಲಿ
ADVERTISEMENT
ADVERTISEMENT
ADVERTISEMENT
ADVERTISEMENT