ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

kota shrinivas poojari

ADVERTISEMENT

ಹಣ ಬಿಡುಗಡೆ ಮಾಡದಿದ್ದರೆ ಧರಣಿ: ಕೋಟ ಶ್ರೀನಿವಾಸ ಪೂಜಾರಿ

ಹಿಂದುಳಿದ ವರ್ಗಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನೆಲೆಗಳ ಅಭಿವೃದ್ಧಿಗೆ ಒಂದು ವಾರದಲ್ಲಿ ಹಣ ಬಿಡುಗಡೆ ಮಾಡದಿದ್ದರೆ ಇಲಾಖೆ ವಿರುದ್ಧ ಧರಣಿ ನಡೆಸುವುದಾಗಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
Last Updated 6 ನವೆಂಬರ್ 2023, 16:17 IST
fallback

ಗ್ರಾಮ ಪಂಚಾಯತ್‌ ಸದಸ್ಯರ ಅನರ್ಹತೆ ಕುರಿತ ಪ್ರಶ್ನೆಗೆ ಸಚಿವ ಖರ್ಗೆ ಉತ್ತರ

ಪಂಚಾಯಿತಿ ಸದಸ್ಯರು ಆಸ್ತಿ ವಿವರವನ್ನು ಸಕಾಲದಲ್ಲಿ ಸಲ್ಲಿಸಿಲ್ಲ ಎನ್ನುವ ಕಾರಣಕ್ಕೆ ಸದಸ್ಯತ್ವ ಅನರ್ಹಗೊಳಿಸಿದ ವಿಚಾರದಲ್ಲಿ ವಿಧಾನ ಪರಿಷತ್ ಕಲಾಪದ ವೇಳೆ ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದ್ದಾರೆ.
Last Updated 13 ಜುಲೈ 2023, 13:21 IST
ಗ್ರಾಮ ಪಂಚಾಯತ್‌ ಸದಸ್ಯರ ಅನರ್ಹತೆ ಕುರಿತ ಪ್ರಶ್ನೆಗೆ ಸಚಿವ ಖರ್ಗೆ ಉತ್ತರ

ಗ್ರಾಮ ಪಂಚಾಯಿತಿ ಸದಸ್ಯರ ಅನರ್ಹತೆ; ಶೂನ್ಯ ವೇಳೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ

ಗ್ರಾಮ ಪಂಚಾಯಿತಿ ಸದಸ್ಯರು ಕೂಡಲೇ ಸದಸ್ಯ ಸ್ಥಾನದಿಂದ ತೆಗೆದು ಹಾಕದಂತೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ನಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.
Last Updated 11 ಜುಲೈ 2023, 13:34 IST
ಗ್ರಾಮ ಪಂಚಾಯಿತಿ ಸದಸ್ಯರ ಅನರ್ಹತೆ; ಶೂನ್ಯ ವೇಳೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ

ಬಿಜೆಪಿ ಗೆಲುವು ನಿಶ್ಚಿತ : ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸಮರ್ಥ ಅಭ್ಯರ್ಥಿಯ ಆಯ್ಕೆ ನಡೆದಿದೆ. ಅಭ್ಯರ್ಥಿ ಗೆಲುವು ನಿಶ್ಚಿತ. ಜಿಲ್ಲೆಯ 8 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Last Updated 22 ಏಪ್ರಿಲ್ 2023, 16:16 IST
ಬಿಜೆಪಿ ಗೆಲುವು ನಿಶ್ಚಿತ : ಕೋಟ ಶ್ರೀನಿವಾಸ ಪೂಜಾರಿ

ಮೀಸಲಾತಿ ಗೂಡಿಗೆ ಕೈಹಾಕಿ ಜೇನು ಹಂಚಿದ ಬಿಜೆಪಿ ಸರ್ಕಾರ

ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ
Last Updated 30 ಮಾರ್ಚ್ 2023, 13:55 IST
ಮೀಸಲಾತಿ ಗೂಡಿಗೆ ಕೈಹಾಕಿ ಜೇನು ಹಂಚಿದ ಬಿಜೆಪಿ ಸರ್ಕಾರ

ಕೊಡವ ಭಾಷಿಕರ ಕುಲಶಾಸ್ತ್ರೀಯ ಅಧ್ಯಯನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೊಡವ ಭಾಷಿಕರ ಎಲ್ಲ ಸಮುದಾಯಗಳ ಕುರಿತು ಕುಲ ಶಾಸ್ತ್ರೀಯ ಅಧ್ಯಯನ ಮಾಡಲು ₹ 25 ಲಕ್ಷ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Last Updated 20 ಫೆಬ್ರವರಿ 2023, 2:24 IST
ಕೊಡವ ಭಾಷಿಕರ ಕುಲಶಾಸ್ತ್ರೀಯ ಅಧ್ಯಯನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಗ್ರಾ.ಪಂ ಸಿಬ್ಬಂದಿಗೆ ‘ಡಿ’ ದರ್ಜೆ ಸ್ಥಾನವೂ ಇಲ್ಲ

ಬೆಂಗಳೂರು: ಗ್ರಾಮ ಪಂಚಾಯತಿ ಸಿಬ್ಬಂದಿಗೆ ’ಡಿ’ ಗ್ರೂಪ್ ನೌಕರರ ಸ್ಥಾನ ನೀಡಲು ಅವಕಾಶವಿಲ್ಲ. ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯ ವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಲಿಖಿತ ಹೇಳಿಕೆಯನ್ನು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ವಿಧಾನ ಪರಿಷತ್‌ನಲ್ಲಿ ಓದಿದರು. ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಅವರು, ಕರ ಸಂಗ್ರಹ ಕಾರ, ನೀರುಗಂಟಿ, ಸ್ವಚ್ಛತಾ ಕಾರ್ಮಿಕರು, ಅಟೆಂಡರ್‌, ಡೇಟಾ ಎಂಟ್ರಿ ಆಪರೇಟರ್‌ಗಳು ಸರ್ಕಾರಿ ನೌಕರರಲ್ಲ ಎಂದು ವಿವರಿಸಿದರು.
Last Updated 14 ಫೆಬ್ರವರಿ 2023, 20:42 IST
ಗ್ರಾ.ಪಂ ಸಿಬ್ಬಂದಿಗೆ ‘ಡಿ’ ದರ್ಜೆ ಸ್ಥಾನವೂ ಇಲ್ಲ
ADVERTISEMENT

‘ಹಿರಿಯ ನಾಗರಿಕರಿಗೆ ವಿಭಾಗ ಮಟ್ಟದಲ್ಲಿ ವೃದ್ಧಾಶ್ರಮ’ : ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ‘ಹಿರಿಯ ನಾಗರಿಕರಿಗಾಗಿ ವಿಭಾಗಮಟ್ಟದಲ್ಲಿ ವೃದ್ಧಾಶ್ರಮಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿಧಾನ ಪರಿಷತ್‍ನಲ್ಲಿ ಬಿಜೆಪಿಯ ಪ್ರತಾಪ್‍ಸಿಂಹ ನಾಯಕ್ ಅವರ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಪರವಾಗಿ ಉತ್ತರಿಸಿದ ಸಚಿವರು, ‘2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 58 ಲಕ್ಷ ಹಿರಿಯ ನಾಯಕರಿದ್ದಾರೆ. 60 ವರ್ಷ ದಾಟಿದವರಿಗೆ ವಿವಿಧ ಹಂತಗಳಲ್ಲಿ ಪಿಂಚಣಿ ನೀಡಲಾಗುತ್ತಿದೆ. 18 ಲಕ್ಷ ಜನ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ’ ಎಂದರು.
Last Updated 14 ಫೆಬ್ರವರಿ 2023, 17:49 IST
‘ಹಿರಿಯ ನಾಗರಿಕರಿಗೆ ವಿಭಾಗ ಮಟ್ಟದಲ್ಲಿ ವೃದ್ಧಾಶ್ರಮ’ : ಕೋಟ ಶ್ರೀನಿವಾಸ ಪೂಜಾರಿ

ಶಿಕ್ಷಣ ಸಂಸ್ಥೆಗಳಿಗೆ ವೇತನಾನುದಾನ: ಸಿ.ಎಂ ಅವರಿಂದ ಉತ್ತರದ ಭರವಸೆ ನೀಡಿದ ಕೋಟ

114 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ನಿಯಮ 330ರ ಅಡಿಯಲ್ಲಿ ಚರ್ಚೆ ನಡೆಸಿದ ಬಿಜೆಪಿಯ ಪುಟ್ಟಣ್ಣ, ಎಸ್‌.ವಿ. ಸಂಕನೂರ, ಜೆಡಿಎಸ್‌ನ ಮರಿತಿಬ್ಬೇಗೌಡ, ಎಸ್‌.ಎಲ್‌. ಭೋಜೇಗೌಡ ಮತ್ತು ಕಾಂಗ್ರೆಸ್‌ನ ಮಧು ಜಿ. ಮಾದೇಗೌಡ, ‘ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸಭಾಪತಿಯವರ ನೇತೃತ್ವದಲ್ಲಿ 2021ರಲ್ಲಿ ನಡೆದ ಸಭೆಯಲ್ಲಿ ಈ ಶಿಕ್ಷಣ ಸಂಸ್ಥೆಗಳನ್ನು ಅನುದಾನದ ವ್ಯಾಪ್ತಿಗೆ ತರಲು ನಿರ್ಧರಿಸಲಾಗಿತ್ತು.
Last Updated 14 ಫೆಬ್ರವರಿ 2023, 4:46 IST
ಶಿಕ್ಷಣ ಸಂಸ್ಥೆಗಳಿಗೆ ವೇತನಾನುದಾನ: ಸಿ.ಎಂ ಅವರಿಂದ ಉತ್ತರದ ಭರವಸೆ ನೀಡಿದ ಕೋಟ

ಮತಾಂತರ ನಿಷೇಧ ಕಾಯ್ದೆ ವಿರೋಧಿಸಿದ್ದೇಕೆ?: ಕೋಟ ಪ್ರಶ್ನೆ

ಚುನಾವಣೆ ಸಮೀಪಿಸಿದಾಗ ತಾವೂ ಹಿಂದೂಗಳು ಎನ್ನುತ್ತಿರುವ ಕಾಂಗ್ರೆಸ್ ನಾಯಕರು ಮತಾಂತರ ನಿಷೇಧ ಕಾಯ್ದೆ ವಿರೋಧಿಸಿದ್ದೇಕೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.
Last Updated 26 ಜನವರಿ 2023, 6:06 IST
ಮತಾಂತರ ನಿಷೇಧ ಕಾಯ್ದೆ ವಿರೋಧಿಸಿದ್ದೇಕೆ?: ಕೋಟ ಪ್ರಶ್ನೆ
ADVERTISEMENT
ADVERTISEMENT
ADVERTISEMENT