ಬೊಮ್ಮಾಯಿ, ಮೋದಿಯಿಂದ ಕುರುಬರಿಗೆ ಎಸ್ಟಿ ಮೀಸಲು ಕೊಡಿಸಲಿ: ಸಿದ್ದರಾಮಯ್ಯ
‘ಕುರುಬ ಸಮುದಾಯವನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಡಬಲ್ ಎಂಜಿನ್ ಸರ್ಕಾರ ಎಂದು ಬೀಗುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಕುಳಿತು ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಲಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.Last Updated 5 ಫೆಬ್ರುವರಿ 2023, 13:05 IST