ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Lakshmivara theertha swamiji

ADVERTISEMENT

ಶ್ರೀಗಳ ದೇಹದಲ್ಲಿ ವಿಷ ಹೇಗೆ ಬಂತು: ಈಶ ವಿಠಲದಾಸ ಸ್ವಾಮೀಜಿ ಪ್ರಶ್ನೆ

'ಲಕ್ಷ್ಮೀವರ ತೀರ್ಥರ ದೇಹದಲ್ಲಿ ವಿಷಪೂರಿತ ವಸ್ತು ಇದೆ ಎಂದು ವೈದ್ಯರು ಹೇಳಿದ್ದಾರೆ. ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು. ಭಕ್ತರಲ್ಲಿ ಮೂಡಿರುವ ಅನುಮಾನ ಮತ್ತು ಗೊಂದಲಗಳನ್ನು ಪರಿಹರಿಸಬೇಕು. ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದುಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಒತ್ತಾಯಿಸಿದ್ದಾರೆ.
Last Updated 19 ಜುಲೈ 2018, 11:01 IST
ಶ್ರೀಗಳ ದೇಹದಲ್ಲಿ ವಿಷ ಹೇಗೆ ಬಂತು: ಈಶ ವಿಠಲದಾಸ ಸ್ವಾಮೀಜಿ ಪ್ರಶ್ನೆ

ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ

ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರು ಗುರುವಾರ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Last Updated 19 ಜುಲೈ 2018, 4:57 IST
ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ
ADVERTISEMENT
ADVERTISEMENT
ADVERTISEMENT
ADVERTISEMENT