ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

lawyer murder

ADVERTISEMENT

ಹೊಸಪೇಟೆ ವಕೀಲ ವೆಂಕಟೇಶ್‌ ಹತ್ಯೆ ಖಂಡಿಸಿ ‌ವಕೀಲರಿಂದ ಕಲಾಪ ಬಹಿಷ್ಕಾರ, ಪ್ರತಿಭಟನೆ

ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಪ್ರವೇಶದ್ವಾರದಿಂದ ಮೆರವಣಿಗೆ ನಡೆಸಿದ ವಕೀಲರು, ಭವನದ ಮುಂಭಾಗ ಪ್ರತಿಭಟನೆ ನಡೆಸಿದರು. ವಕೀಲ ತಾರಳ್ಳಿ ವೆಂಕಟೇಶ್ ಹಾಗೂ ತೆಲಂಗಾಣದ ವಕೀಲ ದಂಪತಿ ಕೊಲೆಯನ್ನು ಖಂಡಿಸಿದರು. ವಕೀಲರ ಸಂರಕ್ಷಣೆ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿದರು. ಈ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
Last Updated 2 ಮಾರ್ಚ್ 2021, 14:53 IST
ಹೊಸಪೇಟೆ ವಕೀಲ ವೆಂಕಟೇಶ್‌ ಹತ್ಯೆ ಖಂಡಿಸಿ ‌ವಕೀಲರಿಂದ ಕಲಾಪ ಬಹಿಷ್ಕಾರ, ಪ್ರತಿಭಟನೆ

ವಕೀಲ ವೆಂಕಟೇಶ್ ‌ಹತ್ಯೆ ಖಂಡಿಸಿ ಕಲಬುರ್ಗಿಯಲ್ಲಿ ಪ್ರತಿಭಟನೆ

ಹೊಸಪೇಟೆಯ ನ್ಯಾಯಾಲಯ ಆವರಣದಲ್ಲಿ ಮಚ್ಚಿನಿಂದ ಕೊಚ್ಚಿ ತಾರಿಹಳ್ಳಿ ಅವರನ್ನು ಕೊಲೆ ಮಾಡಲಾಗಿದೆ.
Last Updated 1 ಮಾರ್ಚ್ 2021, 9:49 IST
ವಕೀಲ ವೆಂಕಟೇಶ್ ‌ಹತ್ಯೆ ಖಂಡಿಸಿ ಕಲಬುರ್ಗಿಯಲ್ಲಿ ಪ್ರತಿಭಟನೆ

ವಕೀಲೆ ಧರಣಿ ಸಾವು ಪ್ರಕರಣ: ರಾಜ್ಯ ಗೃಹ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

ಸಿಬಿಐ ತನಿಖೆ ಕೋರಿ ಪಿಐಎಲ್‌
Last Updated 6 ಫೆಬ್ರುವರಿ 2019, 19:21 IST
ವಕೀಲೆ ಧರಣಿ ಸಾವು ಪ್ರಕರಣ: ರಾಜ್ಯ ಗೃಹ ಇಲಾಖೆಗೆ ಹೈಕೋರ್ಟ್‌ ನೋಟಿಸ್‌
ADVERTISEMENT
ADVERTISEMENT
ADVERTISEMENT
ADVERTISEMENT