ರಾಯಚೂರು ವಿವಿ ಸಂಪೂರ್ಣ ಆರಂಭಕ್ಕೆ ಪತ್ರ ಚಳವಳಿ
ರಾಜ್ಯ ಸರ್ಕಾರವು ಘೋಷಿಸಿರುವ ರಾಯಚೂರು ವಿಶ್ವವಿದ್ಯಾಲಯವನ್ನು ಕೂಡಲೇ ಆರಂಭಿಸುವುದಕ್ಕೆ ಒತ್ತಾಯಿಸಿ ನಗರದ ಅರಬ್ ಮೊಹಲ್ಲಾದಲ್ಲಿರುವ ಸೇವಾ ಸಂಸ್ಥೆಯ ಸೇವಾ ಸಮಾಜ ಕಾರ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ಶನಿವಾರ ಪತ್ರ ಚಳವಳಿ ಮಾಡಿ ರಾಜ್ಯಪಾಲರಿಗೆ ಅವುಗಳನ್ನು ರವಾನಿಸಿದರು.Last Updated 15 ಸೆಪ್ಟೆಂಬರ್ 2018, 15:25 IST