ಪಠ್ಯದಿಂದ ಟಿಪ್ಪು ವಿಷಯ ಕೈಬಿಡುವಂತೆ ಸುರೇಶ್ ಕುಮಾರ್ಗೆ ಮಡಿಕೇರಿ ಶಾಸಕ ಪತ್ರ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಟಿಪ್ಪು ಜಯಂತಿ ರದ್ದು ಪಡಿಸಲಾಗಿದ್ದು ಈಗ ಪಠ್ಯದಿಂದಲೂ ಟಿಪ್ಪು ಸುಲ್ತಾನ್ ವಿಷಯ ಕೈಬಿಡಬೇಕೆಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.Last Updated 20 ಅಕ್ಟೋಬರ್ 2019, 10:55 IST