ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Magalore Golibar

ADVERTISEMENT

ಮಂಗಳೂರು ಗೋಲಿಬಾರ್‌ ಪ್ರಕರಣ: ಮೃತರ ವಿರುದ್ಧವೂ ಎಫ್‌ಐಆರ್‌

ಮಂಗಳೂರಿನಲ್ಲಿನಡೆದ ಪೊಲೀಸ್‌ ಗೋಲಿಬಾರ್‌ನಲ್ಲಿ ಮೃತಪಟ್ಟ ಕಂದಕ್‌ ನಿವಾಸಿ ಜಲೀಲ್‌ ಮತ್ತು ಕುದ್ರೋಳಿ ನಿವಾಸಿ ನೌಶೀನ್‌ ಅವರನ್ನೂ ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರ ನಡೆಸಿ, ಪೊಲೀಸರ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳೆಂದು ಹೆಸರಿಸಲಾಗಿದೆ. ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ, ಮಾರಕಾಸ್ತ್ರಗಳೊಂದಿಗೆ ಮಂಗಳೂರು ಉತ್ತರ (ಬಂದರು) ಪೊಲೀಸ್‌ ಠಾಣೆಯ ಮೇಲೆ ದಾಳಿಮಾಡಿ, ಠಾಣೆಗೆ ಬೆಂಕಿಹಚ್ಚಿ ಪೊಲೀಸರ ಕೊಲೆಗೆ ಯತ್ನಿಸಿದ ಆರೋಪದಡಿ ಅದೇ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣದಲ್ಲಿ ಇಬ್ಬರನ್ನೂ ಆರೋಪಿಗಳೆಂದು ಗುರುತಿಸಲಾಗಿದೆ. ಜಲೀಲ್‌ ಮೂರನೇ ಆರೋಪಿಯಾದರೆ, ನೌಶೀನ್‌ ಎಂಟನೇ ಆರೋಪಿ ಎಂದು ಗುರುವಾರ ರಾತ್ರಿ ದಾಖಲಿಸಿರುವ ಪ್ರಥಮ ಮಾಹಿತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
Last Updated 22 ಡಿಸೆಂಬರ್ 2019, 13:36 IST
ಮಂಗಳೂರು ಗೋಲಿಬಾರ್‌ ಪ್ರಕರಣ: ಮೃತರ ವಿರುದ್ಧವೂ ಎಫ್‌ಐಆರ್‌
ADVERTISEMENT
ADVERTISEMENT
ADVERTISEMENT
ADVERTISEMENT