ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

mobile canteen

ADVERTISEMENT

ರಾಧಾಕೃಷ್ಣ ಮೊಬೈಲ್‌ ಕ್ಯಾಂಟೀನ್‌ಗೆ ಚಾಲನೆ

ಪ್ರಜಾವಾಣಿ ವಾರ್ತೆ ಬೆಂಗಳೂರು: ಬಡವರ ಹಸಿವು ನೀಗಿಸುವ ಜತೆಗೆ ಸ್ವಾದಿಷ್ಟ ಮತ್ತು ಉತ್ತಮ ಗುಣಮಟ್ಟದ ಆಹಾರ ನೀಡುವ ಉದ್ದೇಶದಿಂದ ಬಸವನಗುಡಿಯಲ್ಲಿ ‘ರಾಧಾಕೃಷ್ಣ ಫುಡ್‌’ ಮೊಬೈಲ್‌ ಕ್ಯಾಂಟೀನ್‌ಗಳನ್ನು ಆರಂಭಿಸಲಾಗಿದೆ. ಶಾಸಕ ರವಿಸುಬ್ರಮಣ್ಯ, ಮಾಜಿ ಉಪಮಹಾಪೌರ ಲಕ್ಷ್ಮೀನಾರಾಯಣ್ ಮತ್ತು ರಾಧಾಕೃಷ್ಣ ಫುಡ್ ಕ್ಯಾಂಟೀನ್ ಮಾಲೀಕರಾದ ಗಿರೀಶ್, ಲೋಕೇಶ್ ಅವರು ಮೊಬೈಲ್ ಕ್ಯಾಂಟೀನ್‌ಗಳಿಗೆ ಸೋಮವಾರ ಚಾಲನೆ ನೀಡಿದರು. ‘ಕೇವಲ ₹10ಗೆ ಊಟ ಮತ್ತು ತಿಂಡಿ ನೀಡಲಾಗುತ್ತಿದೆ. ಬಡವರ ಪಾಲಿಗೆ ಈ ಮೊಬೈಲ್ ಕ್ಯಾಂಟೀನ್‌ಗಳು ಆಸರೆಯಾಗಲಿವೆ’ ಎಂದು ಮಾಲೀಕರಾದ ಗಿರೀಶ್‌ ಮತ್ತು ಲೋಕೇಶ್‌ ತಿಳಿಸಿದ್ದಾರೆ.
Last Updated 3 ಜನವರಿ 2023, 20:48 IST
ರಾಧಾಕೃಷ್ಣ ಮೊಬೈಲ್‌ ಕ್ಯಾಂಟೀನ್‌ಗೆ ಚಾಲನೆ
ADVERTISEMENT
ADVERTISEMENT
ADVERTISEMENT
ADVERTISEMENT