ಪೊಲೀಸ್ಗಿರಿ ಅಥವಾ ಗೂಂಡಾಗಿರಿ ಮಾಡ್ತಿದ್ದೀರಾ: ಎಚ್.ವಿಶ್ವನಾಥ್ ಆಕ್ರೋಶ
‘ಬೈಕ್ ಸವಾರನನ್ನು ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತೀಯಾ? ನೀನು ಯಾವ ಸೀಮೆ ಪೊಲೀಸ್ ಕಮಿಷನರಯ್ಯ? ಥೂ, ನಿನ್ನ ಯೋಗ್ಯತೆಗಿಷ್ಟು ಬೆಂಕಿ ಹಾಕ... ಓಡಿಸಿಕೊಂಡು ಹೋಗಿ ಪ್ರಾಣ ತೆಗೆಯುತ್ತೀರಾ? ನೀವು ಪೊಲೀಸ್ಗಿರಿ ಮಾಡ್ತಿದ್ದೀರಾ ಅಥವಾ ಗೂಂಡಾಗಿರಿ ಮಾಡ್ತಿದ್ದೀರಾ?’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗುರುವಾರ ಇಲ್ಲಿ ಆಕ್ರೋಶ ವ್ಯಕ್ತಪಡಿಸಿದರು.Last Updated 25 ಮಾರ್ಚ್ 2021, 19:30 IST