ನಬಾರ್ಡ್, ಸಿಡ್ಬಿ ಯೋಜನೆಗಳ ಅನುಷ್ಠಾನಕ್ಕೆ ಸಿಎಂ ಮನವಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಬಾರ್ಡ್ ಮತ್ತು ಸಿಡ್ಬಿ (ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್) ನಿರ್ವಹಿಸುತ್ತಿರುವ ‘ಒಂದು ಜಿಲ್ಲೆ, ಒಂದು ಉತ್ಪನ್ನ’ದಂತಹ ಯೋಜನೆಗಳನ್ನು ರಾಜ್ಯದಲ್ಲಿ ವ್ಯಾಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಮನವಿ ಮಾಡಿದರು.Last Updated 7 ಸೆಪ್ಟೆಂಬರ್ 2021, 15:33 IST