<p><strong>ಕೊಯಮತ್ತೂರು</strong>: ‘ಬಿಜೆಪಿಗೆ ಮುಂದಿನ ದಿನಗಳು ಸವಾಲಿನದಾಗಿದ್ದು, ಎಲ್ಲ ರೀತಿ ಜನರನ್ನು ಎದುರಿಸಲು ಸಜ್ಜಾಗಬೇಕಿದೆ‘ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ರಾಜಕೀಯ ಬದಲಾವಣೆಗೆ ಪಕ್ಷ ಈ ತೊಡಕು ದಾಟುವ ವಿಶ್ವಾಸವಿದೆ ಎಂದಿದ್ದಾರೆ.</p>.<p>‘ನಾನು ವೈಯಕ್ತಿಕವಾಗಿ ಜನರನ್ನು ಎದುರಿಸಲು ಸಜ್ಜಾಗಿದ್ದೇನೆ. ಕಾರ್ಯಕರ್ತರು ಕೂಡಾ ಇದಕ್ಕಾಗಿ ಸಿದ್ಧರಾಗಬೇಕಿದ್ದು, ಬದಲಾವಣೆ ತರಲು ಸಜ್ಜಾಗಬೇಕು‘ ಎಂದು ಕಿವಿಮಾತು ಹೇಳಿದ್ದಾರೆ. ಪರೋಕ್ಷವಾಗಿ ಎಐಎಡಿಎಂಕೆ ಪಕ್ಷವನ್ನು ಉಲ್ಲೇಖಿಸಿ ಈ ಮಾತು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಯಮತ್ತೂರು</strong>: ‘ಬಿಜೆಪಿಗೆ ಮುಂದಿನ ದಿನಗಳು ಸವಾಲಿನದಾಗಿದ್ದು, ಎಲ್ಲ ರೀತಿ ಜನರನ್ನು ಎದುರಿಸಲು ಸಜ್ಜಾಗಬೇಕಿದೆ‘ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ರಾಜಕೀಯ ಬದಲಾವಣೆಗೆ ಪಕ್ಷ ಈ ತೊಡಕು ದಾಟುವ ವಿಶ್ವಾಸವಿದೆ ಎಂದಿದ್ದಾರೆ.</p>.<p>‘ನಾನು ವೈಯಕ್ತಿಕವಾಗಿ ಜನರನ್ನು ಎದುರಿಸಲು ಸಜ್ಜಾಗಿದ್ದೇನೆ. ಕಾರ್ಯಕರ್ತರು ಕೂಡಾ ಇದಕ್ಕಾಗಿ ಸಿದ್ಧರಾಗಬೇಕಿದ್ದು, ಬದಲಾವಣೆ ತರಲು ಸಜ್ಜಾಗಬೇಕು‘ ಎಂದು ಕಿವಿಮಾತು ಹೇಳಿದ್ದಾರೆ. ಪರೋಕ್ಷವಾಗಿ ಎಐಎಡಿಎಂಕೆ ಪಕ್ಷವನ್ನು ಉಲ್ಲೇಖಿಸಿ ಈ ಮಾತು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>