ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವಾಲು ಎದುರಿಸಲು ಸಜ್ಜಾಗಿ–AIADMK ಕೈ ಕೊಟ್ಟ ನಂತರ ಕಾರ್ಯಕರ್ತರಿಗೆ ಅಣ್ಣಾಮಲೈ ಕರೆ

Published 26 ಸೆಪ್ಟೆಂಬರ್ 2023, 14:44 IST
Last Updated 26 ಸೆಪ್ಟೆಂಬರ್ 2023, 14:44 IST
ಅಕ್ಷರ ಗಾತ್ರ

ಕೊಯಮತ್ತೂರು: ‘ಬಿಜೆಪಿಗೆ ಮುಂದಿನ ದಿನಗಳು ಸವಾಲಿನದಾಗಿದ್ದು, ಎಲ್ಲ ರೀತಿ ಜನರನ್ನು ಎದುರಿಸಲು ಸಜ್ಜಾಗಬೇಕಿದೆ‘ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ರಾಜಕೀಯ ಬದಲಾವಣೆಗೆ ಪಕ್ಷ ಈ ತೊಡಕು ದಾಟುವ ವಿಶ್ವಾಸವಿದೆ ಎಂದಿದ್ದಾರೆ.

‘ನಾನು ವೈಯಕ್ತಿಕವಾಗಿ ಜನರನ್ನು ಎದುರಿಸಲು ಸಜ್ಜಾಗಿದ್ದೇನೆ. ಕಾರ್ಯಕರ್ತರು ಕೂಡಾ ಇದಕ್ಕಾಗಿ ಸಿದ್ಧರಾಗಬೇಕಿದ್ದು, ಬದಲಾವಣೆ ತರಲು ಸಜ್ಜಾಗಬೇಕು‘ ಎಂದು ಕಿವಿಮಾತು ಹೇಳಿದ್ದಾರೆ. ಪರೋಕ್ಷವಾಗಿ ಎಐಎಡಿಎಂಕೆ ಪಕ್ಷವನ್ನು ಉ‌ಲ್ಲೇಖಿಸಿ ಈ ಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT