Fact Check: ಓಂಕಾರವನ್ನು ನಿಷೇಧಿಸಬೇಕೆಂದು ಕೇರಳ ಮುಸ್ಲಿಮರು ಆಗ್ರಹಿದ್ದರೇ?
ಸುದ್ದಿ ವಾಹಿನಿಗಳ ವರದಿಗಳನ್ನು ತಿರುಚಲಾಗಿದೆ. ಫೆಬ್ರುವರಿ 27ರಂದು ಟೈಮ್ಸ್ ನೌ, ‘ಅಯಿಕ್ಕೋಡ್ನ ಸರ್ಕಾರಿ ಶಾಲೆಯ ಗಣಿತದ ಶಿಕ್ಷಕರು ಗಣಿತ ಪ್ರಾರ್ಥನೆಯನ್ನು ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ನೀಡಿದ್ದರು. ಆ ಪ್ರಾರ್ಥನೆಯನ್ನು ದಿನವೂ ಅಭ್ಯಾಸ ಮಾಡುವಂತೆ ಹೇಳಿದ್ದರು. ಇದಕ್ಕೆ ಕೆಲವು ವಿದ್ಯಾರ್ಥಿಗಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದು ರಾಜಕೀಯ ನಾಯಕರ ಟೀಕೆಗೂ ಕಾರಣವಾಗಿತ್ತು.Last Updated 28 ಫೆಬ್ರುವರಿ 2021, 19:30 IST