ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Police Attack

ADVERTISEMENT

ಕಾನ್ಪುರ ದಾಳಿ ಘಟನೆ: ಮೂವರು ಪೊಲೀಸ್‌ ಸಿಬ್ಬಂದಿ ಅಮಾನತು

ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ, ಎಂಟು ಮಂದಿ ಪೊಲೀಸರ ಹತ್ಯೆಯ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಸಬ್‌ ಇನ್‌ಸ್ಪೆಕ್ಟರ್‌ ಹಾಗೂ ಒಬ್ಬ ಕಾನ್‌ಸ್ಟೆಬಲ್‌ ಅವರನ್ನು ಅಮಾನತುಗೊಳಿಸಲಾಗಿದೆ
Last Updated 6 ಜುಲೈ 2020, 8:50 IST
ಕಾನ್ಪುರ ದಾಳಿ ಘಟನೆ: ಮೂವರು ಪೊಲೀಸ್‌ ಸಿಬ್ಬಂದಿ ಅಮಾನತು

ಉತ್ತರ ಪ್ರದೇಶ: ಪೊಲೀಸರ ಹತ್ಯೆ ಪ್ರಕರಣ, ರೌಡಿ ದುಬೆ ಸಹಚರನ ಕಾಲಿಗೆ ಗುಂಡು, ಬಂಧನ

ಎಂಟು ಪೊಲೀಸರ ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಉತ್ತರ ಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ.
Last Updated 5 ಜುಲೈ 2020, 7:15 IST
ಉತ್ತರ ಪ್ರದೇಶ: ಪೊಲೀಸರ ಹತ್ಯೆ ಪ್ರಕರಣ, ರೌಡಿ ದುಬೆ ಸಹಚರನ ಕಾಲಿಗೆ ಗುಂಡು, ಬಂಧನ

ಎಸ್‌ಐ ಮೇಲೆ ಎಎಸ್‌ಐ ಹಲ್ಲೆ: ಎಫ್‌ಐಆರ್‌ ದಾಖಲು

ತಾಲ್ಲೂಕಿನ ಬಸರಾಳು ಪೊಲೀಸ್‌ ಠಾಣೆ ಮಹಿಳಾ ಸಬ್‌ ಇನ್‌ಸ್ಪೆಕ್ಟರ್‌ ಮೇಲೆ ಅದೇ ಠಾಣೆಯ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಅ.9ರಂದು ಹಲ್ಲೆ ನಡೆಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅ.9ರಂದು ಕೆ.ಆರ್‌.ಪೇಟೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭೇಟಿ ನೀಡಿದ್ದರು. ಭದ್ರತಾ ಕರ್ತವ್ಯಕ್ಕೆ ತೆರಳಿದ್ದ ಬಸರಾಳು ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ಜಯಗೌರಿ ಸಂಜೆ ಠಾಣೆಗೆ ಮರಳಿದ್ದಾರೆ. ಆ ಸಂದರ್ಭದಲ್ಲಿ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಶಿವನಂಜೇಗೌಡ ಠಾಣೆಯಲ್ಲಿದ್ದರು. ರಾತ್ರಿ ಗಸ್ತಿಗೆ ಸಿಬ್ಬಂದಿ ನೇಮಕ ವಿಷಯದಲ್ಲಿ ಇಬ್ಬರ ನಡುವೆ ಜಗಳವಾಗಿದೆ.
Last Updated 12 ನವೆಂಬರ್ 2019, 12:26 IST
ಎಸ್‌ಐ ಮೇಲೆ ಎಎಸ್‌ಐ ಹಲ್ಲೆ: ಎಫ್‌ಐಆರ್‌ ದಾಖಲು
ADVERTISEMENT
ADVERTISEMENT
ADVERTISEMENT
ADVERTISEMENT