ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT

prajwal revanna

ADVERTISEMENT

ಕಡೂರು| ವೈ.ಎಸ್.ವಿ‌. ದತ್ತ ಮರಳಿ ಜೆಡಿಎಸ್‌ಗೆ

ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರ ಯಗಟಿಯ ಮನೆಗೆ ಗುರುವಾರ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಭೇಟಿ ನೀಡಿದ್ದು, ಅವರ ಸನ್ಮುಖದಲ್ಲಿ ದತ್ತ ಅವರು ಮತ್ತೆ ಜೆಡಿಎಸ್‌ಗೆ ಮರಳಿದರು.
Last Updated 13 ಏಪ್ರಿಲ್ 2023, 13:04 IST
ಕಡೂರು| ವೈ.ಎಸ್.ವಿ‌. ದತ್ತ ಮರಳಿ ಜೆಡಿಎಸ್‌ಗೆ

ಪರಿಶಿಷ್ಟರ ಮೀಸಲು ಹೆಚ್ಚಳದ ಪ್ರಸ್ತಾವ ಕರ್ನಾಟಕ ಸರ್ಕಾರದಿಂದ ಬಂದಿಲ್ಲ: ಕೇಂದ್ರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲು ಪ್ರಮಾಣವನ್ನು ಶೇ 6ರಷ್ಟು ಹೆಚ್ಚಿಸುವ ಸಂಬಂಧ ಕರ್ನಾಟಕ ಸರ್ಕಾರದ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಶ್ನೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಲಿಖಿತ ಉತ್ತರ ನೀಡಿದ್ದಾರೆ. ಪರಿಶಿಷ್ಟರ ಮೀಸಲು ಹೆಚ್ಚಿಸಲು ಕರ್ನಾಟಕ ಸರ್ಕಾರ ಕಾಯ್ದೆ ಜಾರಿಗೆ ತಂದಿದೆ. ಅದರ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಹಾಗೂ ಅಲ್ಪಸಂಖ್ಯಾತರ ಮೀಸಲು ಪ್ರಮಾಣ ಶೇ 56 ಆಗಲಿದೆ ಎಂದೂ ಅವರು ತಿಳಿಸಿದ್ದಾರೆ.
Last Updated 20 ಮಾರ್ಚ್ 2023, 19:40 IST
ಪರಿಶಿಷ್ಟರ ಮೀಸಲು ಹೆಚ್ಚಳದ ಪ್ರಸ್ತಾವ ಕರ್ನಾಟಕ ಸರ್ಕಾರದಿಂದ ಬಂದಿಲ್ಲ: ಕೇಂದ್ರ

ಹಾನಸ ಕ್ಷೇತ್ರದ ಜೆಡಿಎಸ್‌ ಟಿಕೆಟ್‌: ತಾಯಿಯ ಬೆಂಬಲಕ್ಕೆ ನಿಂತ ಮಕ್ಕಳು

ಜೆಡಿಎಸ್‌ ಟಿಕೆಟ್‌ಗಾಗಿ ಭವಾನಿ ರೇವಣ್ಣ– ಸ್ವರೂಪ್‌ ಮಧ್ಯೆ ಹೆಚ್ಚಿದ ಪೈಪೋಟಿ
Last Updated 28 ಜನವರಿ 2023, 18:57 IST
ಹಾನಸ ಕ್ಷೇತ್ರದ ಜೆಡಿಎಸ್‌ ಟಿಕೆಟ್‌: ತಾಯಿಯ ಬೆಂಬಲಕ್ಕೆ ನಿಂತ ಮಕ್ಕಳು

ಸಚಿವ ಮಾಧುಸ್ವಾಮಿ ಹೇಳಿರುವುದು ಬಿಎಸ್‌ವೈ ಕುಟುಂಬಕ್ಕೆ: ಪ್ರಜ್ವಲ್ ರೇವಣ್ಣ

ಮಧುಸ್ವಾಮಿ ಹೇಳಿಕೆ ಬಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ
Last Updated 25 ಜನವರಿ 2023, 5:16 IST
ಸಚಿವ ಮಾಧುಸ್ವಾಮಿ ಹೇಳಿರುವುದು ಬಿಎಸ್‌ವೈ ಕುಟುಂಬಕ್ಕೆ: ಪ್ರಜ್ವಲ್ ರೇವಣ್ಣ

ಅಮಿತ್‌ ಶಾ 10 ಬಾರಿ ಮಂಡ್ಯಕ್ಕೆ ಬಂದರೂ JDS ಶಕ್ತಿ ಕುಗ್ಗಲ್ಲ: ಪ್ರಜ್ವಲ್ ರೇವಣ್ಣ

‘ಕೇಂದ್ರ ಗೃಹ ಸಚಿವ ಅಮಿತ್‌ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ ಶಕ್ತಿ ಕುಂದಿಸಲು ಆಗುವುದಿಲ್ಲ. ನಂದಿನಿಯನ್ನು ತೆಗೆದುಕೊಂಡು ಹೋಗಿ ಅಮೂಲ್‌ ಜೊತೆ ವಿಲೀನ ಮಾಡುವ ಮಾತನಾಡಿದ್ದಾರೆ. ನಂದಿನಿ ಯಾರಪ್ಪನ ಮನೆ ಆಸ್ತಿ? ನಂದಿನಿಯನ್ನು ದೊಡ್ಡಮಟ್ಟದಲ್ಲಿ ಬೆಳೆಸಿದ್ದು ರೈತರು ಹಾಗೂ ಬಡ ಕುಟುಂಬದವರು. ತಂದೆ ರೇವಣ್ಣ ಅವರ ಪಾತ್ರವೂ ಇದೆ. ಈಗ ಬಿಜೆಪಿಯವರು ಮಾರಲು ಹೊರಟಿದ್ದಾರೆ’ ಎಂದು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ತಿರುಗೇಟು ನೀಡಿದರು.
Last Updated 16 ಜನವರಿ 2023, 15:34 IST
ಅಮಿತ್‌ ಶಾ 10 ಬಾರಿ ಮಂಡ್ಯಕ್ಕೆ ಬಂದರೂ JDS ಶಕ್ತಿ ಕುಗ್ಗಲ್ಲ: ಪ್ರಜ್ವಲ್ ರೇವಣ್ಣ

ಶಾಸಕ ಪ್ರೀತಂ ಗೌಡರಿಗೆ ಸಂಸದ ಪ್ರಜ್ವಲ್‌ ರೇವಣ್ಣ ತಿರುಗೇಟು

‘ನಮ್ಮ ಕುಟುಂಬ ಪ್ರೀತಂ ಗೌಡ ಅವರ ಸವಾಲಿಗೆ ಸಿದ್ಧವಾಗಿದೆ. ನಮಗೆ ಯಾರೇ ಸವಾಲು ಹಾಕಿದರೂ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧವಿದ್ದು, ಹೆದರಿ ಓಡಿ ಹೋಗುವ ಹಾಗೂ ಸವಾಲಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು.
Last Updated 10 ಜನವರಿ 2023, 15:53 IST
ಶಾಸಕ ಪ್ರೀತಂ ಗೌಡರಿಗೆ ಸಂಸದ ಪ್ರಜ್ವಲ್‌ ರೇವಣ್ಣ ತಿರುಗೇಟು

ಎಲ್ಲ ಪಕ್ಷದಲ್ಲೂ ಕುಟುಂಬ ರಾಜಕಾರಣ ಇದ್ದದ್ದೇ: ನಿಖಿಲ್ ಕುಮಾರಸ್ವಾಮಿ

ಎಲ್ಲ ಪಕ್ಷಗಳಲ್ಲೂ ಇಂದು ಕುಟುಂಬ ರಾಜಕಾರಣ ಇದೆ. ಬಿಜೆಪಿ, ಕಾಂಗ್ರೆಸ್ ಇದಕ್ಕೆ ಹೊರತಾಗಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದರು.
Last Updated 24 ಡಿಸೆಂಬರ್ 2022, 9:25 IST
ಎಲ್ಲ ಪಕ್ಷದಲ್ಲೂ ಕುಟುಂಬ ರಾಜಕಾರಣ ಇದ್ದದ್ದೇ: ನಿಖಿಲ್ ಕುಮಾರಸ್ವಾಮಿ
ADVERTISEMENT

ಬೂಸಾ ಖರೀದಿಗೆ ಕೊಟ್ಟಿದ್ದು ₹ 1.20 ಲಕ್ಷ: ಉತ್ತರಿಸಲು ಪರದಾಡಿದ ಪ್ರಜ್ವಲ್‌

ಪಾಟಿ ಸವಾಲಿಗೆ ಉತ್ತರಿಸಲು ಪರದಾಡಿದ ಪ್ರಜ್ವಲ್‌ ರೇವಣ್ಣ
Last Updated 22 ನವೆಂಬರ್ 2022, 20:39 IST
ಬೂಸಾ ಖರೀದಿಗೆ ಕೊಟ್ಟಿದ್ದು ₹ 1.20 ಲಕ್ಷ: ಉತ್ತರಿಸಲು ಪರದಾಡಿದ ಪ್ರಜ್ವಲ್‌

ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್‌ ಎಚ್ಚರಿಕೆ

ಬೆಂಗಳೂರು: ವಿಚಾರಣೆ ವೇಳೆ ಅನು ಮತಿ ಇಲ್ಲದೆ, ಶಿಷ್ಟಾಚಾರ ಉಲ್ಲಂಘಿಸಿ ವಕೀಲರ ಜೊತೆ ಔಪಚಾರಿಕವಾಗಿ ಮಾತನಾಡಲು ಮುಂದಾದ‌ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ‘ನಿಮ್ಮ‌ ಮಿತಿಯನ್ನು ಅರ್ಥ ಮಾಡಿಕೊಳ್ಳಿ. ಇದು ಕೋರ್ಟ್. ಹೊರಗೆ ಮಾತನಾಡಿದಂತೆ ಇಲ್ಲಿ ಮಾತನಾಡಲು ಹೋಗಬೇಡಿ’ ಎಂದು ಎಚ್ಚರಿಸಿತು. ‘ಪ್ರಜ್ವಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡ ಅಭ್ಯರ್ಥಿ ಎ.ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
Last Updated 19 ಅಕ್ಟೋಬರ್ 2022, 21:28 IST
ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್‌ ಎಚ್ಚರಿಕೆ

ಹೈಕೋರ್ಟ್ ಕಟಕಟೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ

‘ವಾಸ್ತವ ಆದಾಯ ಬಚ್ಚಿಟ್ಟು ಸುಳ್ಳುಪ್ರಮಾಣ ಪತ್ರ ಸಲ್ಲಿಸಿ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಗೆದ್ದಿರುವ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸ ಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದ ಪ್ರಕರಣ ಮಂಗಳವಾರ ಹೈಕೋರ್ಟ್‌ನಲ್ಲಿ ನಡೆಯಿತು. ಪ್ರಜ್ವಲ್ ಅವರು ವಿಚಾರಣೆ ಎದುರಿಸಿದರು.
Last Updated 11 ಅಕ್ಟೋಬರ್ 2022, 18:08 IST
fallback
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT