ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Pralhad Venkatesh Joshi

ADVERTISEMENT

ಪ್ರಲ್ಹಾದ ಜೋಶಿ, ಬೊಮ್ಮಾಯಿ ಗೋಪ್ಯ ಚರ್ಚೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಶನಿವಾರ ರಾತ್ರಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇಬ್ಬರೇ ಪ್ರತ್ಯೇಕವಾಗಿ ಗೋಪ್ಯ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಬದಲಾದರೆ, ಆ ಸ್ಥಾನಕ್ಕೆ ಪ್ರಲ್ಹಾದ ಜೋಶಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಹೆಸರು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಇಬ್ಬರೂ ನಾಯಕರು 30 ನಿಮಿಷಗಳ ಕಾಲ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
Last Updated 24 ಜುಲೈ 2021, 19:40 IST
ಪ್ರಲ್ಹಾದ ಜೋಶಿ, ಬೊಮ್ಮಾಯಿ ಗೋಪ್ಯ ಚರ್ಚೆ

ಈದ್ಗಾ ವಿವಾದದಿಂದ ಬಿಜೆಪಿಗೆ ರಾಜಕೀಯ ಲಾಭ: ಪ್ರಹ್ಲಾದ ಜೋಶಿ

4ನೇ ಬಾರಿಗೆ ಆಯ್ಕೆಯಾದರೆ ಗ್ರಾಮೀಣ ರಸ್ತೆ ಅಭಿವೃದ್ಧಿ, ಸಣ್ಣ ನೀರಾವರಿ, ಕುಡಿಯುವ ನೀರಿಗೆ ಒತ್ತು
Last Updated 25 ಏಪ್ರಿಲ್ 2019, 9:46 IST
ಈದ್ಗಾ ವಿವಾದದಿಂದ ಬಿಜೆಪಿಗೆ ರಾಜಕೀಯ ಲಾಭ: ಪ್ರಹ್ಲಾದ ಜೋಶಿ
ADVERTISEMENT
ADVERTISEMENT
ADVERTISEMENT
ADVERTISEMENT