ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿ
ಎರಡು ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮಧ್ಯದ ಘರ್ಷಣೆ ಹಿನ್ನೆಲೆಯಲ್ಲಿ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.ಕನಕ ಮಂಟಪದಲ್ಲಿ ಭಾನುವಾರ ರಾತ್ರಿ ನಡೆದ ಕಬಡ್ಡಿ ಪಂದ್ಯಾವಳಿಯ ನಂತರ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದು ಪರಸ್ಪರ ದೂರು–ಪ್ರತಿದೂರು ದಾಖಲಾಗಿದ್ದವು. ನಂತರ ಸರಣಿ ಪ್ರತಿಭಟನೆಗಳು ನಡೆದಿದ್ದವು.Last Updated 2 ಮಾರ್ಚ್ 2021, 17:24 IST