‘ಒಂದು ದೇಶ, ಒಂದು ಪಡಿತರ‘ ಯೋಜನೆ ಜು.31ರೊಳಗೆ ಅನುಷ್ಠಾನಕ್ಕೆ ‘ಸುಪ್ರೀಂ’ ಆದೇಶ
‘ಕೋವಿಡ್–19‘ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ದೇಶದ ಎಲ್ಲ ಬಡವರ್ಗದವರಿಗೂ ಉಚಿತ ಪಡಿತರ ನೀಡುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ‘ ಯೋಜನೆಯನ್ನು ದೇಶದಾದ್ಯಂತ ಜುಲೈ 31ರೊಳಗೆ ಅನುಷ್ಠಾನಗೊಳಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.Last Updated 29 ಜೂನ್ 2021, 10:12 IST