ಶನಿವಾರ, 23 ಸೆಪ್ಟೆಂಬರ್ 2023
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಭಾನುವಾರ
ಮಹಿಳೆ
ಇ-ಪೇಪರ್
ಪಾಡ್ಕಾಸ್ಟ್
ಎಕ್ಸಾಂ Mastermind
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ವಿಶ್ವಕಪ್
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ಗ್ಯಾಜೆಟ್ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಸುದ್ದಿ
ಜಿಲ್ಲೆ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ವಿಶೇಷ
ಪ್ರಜಾಮತ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
Republic Day
ADVERTISEMENT
ಜಿ–20 ಶೃಂಗಸಭೆ ವೇಳೆ ಆಹ್ವಾನ: ಗಣರಾಜ್ಯೋತ್ಸವಕ್ಕೆ ಜೋ ಬೈಡನ್ ಮುಖ್ಯ ಅತಿಥಿ
ಮುಂಬರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು ಬುಧವಾರ ತಿಳಿಸಿದ್ದಾರೆ.
Last Updated 20 ಸೆಪ್ಟೆಂಬರ್ 2023, 16:02 IST
ಗಣರಾಜ್ಯದಿನದಂದು ಧಾರ್ಮಿಕ ಘೋಷಣೆ: ಎಎಂಯು ವಿದ್ಯಾರ್ಥಿ ವಿರುದ್ಧ ದೂರು ದಾಖಲು
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎನ್ಸಿಸಿಯ ಕೆಲ ಕೇಡೆಟ್ಗಳು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೊ ತುಣುಕೊಂದು ಹರಿದಾಡಿದ ಹಿನ್ನೆಲೆಯಲ್ಲಿ ಆಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿಯೊಬ್ಬನ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಜನವರಿ 2023, 20:18 IST
ವಾಚಕರ ವಾಣಿ| ಹಕ್ಕೇ ಮೊದಲಿರಲಿ, ಬಳಿಕ ಕರ್ತವ್ಯ
ಭಾರತ ಸಂವಿಧಾನದ ಬಗ್ಗೆ ವಿವರಿಸಿರುವ ಅಬ್ದುಲ್ ರೆಹಮಾನ್ ಪಾಷ ಅವರು (ಸಂಗತ, ಜ. 26) ನಾಗರಿಕರಿಗೆ ಕರ್ತವ್ಯಗಳೇ ಹಕ್ಕುಗಳ ನಿಜವಾದ ಮೂಲವಾಗಿವೆ ಎಂದು ಹೇಳಿದ್ದಾರೆ. ವಾಸ್ತವದಲ್ಲಿ ಮನುಷ್ಯನಿಗೆ ಮೊದಲು ಬೇಕಾಗಿರುವುದು ಹಕ್ಕುಗಳು. ಸಂವಿಧಾನ ಪ್ರತಿಪಾದಿಸಿರುವ ಜೀವಿಸುವ ಹಕ್ಕು ಇಲ್ಲದೆ ಮನುಷ್ಯ ಬದುಕುವುದಕ್ಕೇ ಆಗುವುದಿಲ್ಲ, ಇನ್ನು ಅವರು ಕರ್ತವ್ಯಪಾಲನೆ ಮಾಡುವುದು ಯಾವಾಗ?
Last Updated 27 ಜನವರಿ 2023, 19:30 IST
44 ದಿನದ ಕೂಲಿ ಕೊಡಿಸಿ: ಪ್ರಧಾನಿಗೆ ಹೂದೋಟ ಕೆಲಸಗಾರನ ಮೊರೆ
ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ಸುಖ್ ನಂದನ್ ಎನ್ನುವವರು ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಗುತ್ತಿಗೆದಾರನಿಂದ ಬಾಕಿಯಿರುವ 44 ದಿನದ ಸಂಬಳವನ್ನು ಕೊಡಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಲ್ಲಿ ವಿನಂತಿ ಮಾಡಿದ್ದಾರೆ.
Last Updated 27 ಜನವರಿ 2023, 16:08 IST
ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನಲ್ಲಿ ಫಲಪುಷ್ಪ ಪ್ರದರ್ಶನ: ಹರಿದುಬಂದ ಜನಸಾಗರ
ಗಣರಾಜ್ಯೋತ್ಸವದ ಅಂಗವಾಗಿ ಲಾಲ್ಬಾಗ್ನಲ್ಲಿ ಹೆಚ್ಚಿದ್ದ ಜನದಟ್ಟಣೆ
Last Updated 26 ಜನವರಿ 2023, 20:02 IST
ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ| ಸಂವಿಧಾನ ಶಿಲ್ಪಿಗೆ ನಮನ, ರೈತನ ಶ್ರಮ ಅನಾವರಣ
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆಕರ್ಷಕ ಪಥಸಂಚಲನ l ಯೋಧರ ಸಾಹಸ ಪ್ರದರ್ಶನ
Last Updated 26 ಜನವರಿ 2023, 19:58 IST
ಯಲಹಂಕ: ತಾಲ್ಲೂಕು ಆಡಳಿತದಿಂದ ಅದ್ದೂರಿ ಗಣರಾಜ್ಯೋತ್ಸವ
ಯಲಹಂಕ:ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಭಾರತ ಹೆಚ್ಚು ಬಲಿಷ್ಠವಾಗುತ್ತಿದೆ. ಆದರೂ ಆಂತರಿಕವಾಗಿ ನಮ್ಮ ದೇಶವನ್ನು ಅಸ್ಥಿರಗೊಳಿಸಬೇಕೆಂದು ಕೆಲವು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳು ಹುನ್ನಾರ ನಡೆಸುತ್ತಿದ್ದು, ಇಂತಹ ದುಷ್ಟಶಕ್ತಿಗಳ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.
Last Updated 26 ಜನವರಿ 2023, 19:57 IST
ADVERTISEMENT
ಚಾಮರಾಜಪೇಟೆ: ಈದ್ಗಾ ಮೈದಾನದಲ್ಲಿ ಧ್ವಜಾರೋಹಣ
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ (ಈದ್ಗಾ) ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರು ನಗರ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತರ ವಲಯ ಉಪ ವಿಭಾಗಾಧಿಕಾರಿ ಎಂ.ಜಿ. ಶಿವಣ್ಣ ಧ್ವಜಾರೋಹಣ ನೆರವೇರಿಸಿದರು. ಸರ್ಕಾರದ ಸೂಚನೆ ಮೇರೆಗೆ ಬುಧವಾರ ಗಣರಾಜ್ಯೋತ್ಸವ ಆಚರಿಸುವ ತಯಾರಿ ಆರಂಭಿಸಿದ ಜಿಲ್ಲಾಡಳಿತ, ಗುರುವಾರ ಬೆಳಿಗ್ಗೆ ಪೊಲೀಸ್ ಬಂದೋಬಸ್ತ್ ನಡುವೆ ಕಾರ್ಯಕ್ರಮ ನಡೆಸಿತು. ಬಿಬಿಎಂಪಿ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸದ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹಮದ್, ಡಿಸಿಪಿ ಲಕ್ಷ್ಮಣ ನಿಂಬರಗಿ ಭಾಗವಹಿಸಿದ್ದರು.
Last Updated 26 ಜನವರಿ 2023, 19:56 IST
ಗಣರಾಜ್ಯೋತ್ಸವ: ಕೆ.ಆರ್. ಪುರದಲ್ಲಿ ಧ್ವಜಾರೋಹಣ, ಸಾಧಕರಿಗೆ ಸನ್ಮಾನ
ದೇಶದ ಪ್ರತಿಯೊಬ್ಬ ನಾಗರಿಕನೂ ನಿಸ್ವಾರ್ಥತೆಯಿಂದ ರಾಷ್ಟ್ರಪ್ರೇಮದಿಂದ, ಉತ್ತಮ ಪ್ರಜೆಗಳಾಗಿ ನಡೆದುಕೊಂಡಾಗ ಮಾತ್ರ ಗಣರಾಜ್ಯೋತ್ಸವದ ಆಚರಣೆಗೆ ಅರ್ಥ ಬರುತ್ತದೆ ಎಂದು ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಎಸ್.ಆರ್.ಮಹೇಶ್ ಹೇಳಿದರು. ಕೆ.ಆರ್.ಪುರದ ರಾಜೀವ್ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೭೪ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಹಾಗೂ ಧ್ವಜವಂದನೆ ಸ್ವೀಕರಿಸಿ ಅವರು ಮಾತನಾಡಿದರು.
Last Updated 26 ಜನವರಿ 2023, 19:52 IST
ಹಾರದ ರಾಷ್ಟ್ರಧ್ವಜ: ಮುಖ್ಯಮಂತ್ರಿ ಸಮ್ಮುಖದಲ್ಲೇ ಗೊಂದಲ
ಬೆಂಗಳೂರು: ನಗರದ ಬ್ರಿಗೇಡ್ ರಸ್ತೆಯ ಒಪೇರಾ ಹೌಸ್ ಬಳಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ಹಾರದೆ ಗೊಂದಲ ಸೃಷ್ಟಿಸಿತು. ಇದೇ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆಯನ್ನು ಎರಡು ಬಾರಿ ಹಾಡಲಾಯಿತು. ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಎತ್ತರದ ಸ್ತಂಭದ ಮೇಲೆ 24*36 ಅಡಿ ವಿಸ್ತೀರ್ಣದ ಧ್ವಜವನ್ನು ಹಾರಿಸಲು ಉದ್ದೇಶಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಧ್ವಜಾರೋಹಣಕ್ಕೆ ಮುಂದಾದರು. ಹಲವು ಬಾರಿ ಎಳೆದರೂ ರಾಷ್ಟ್ರಧ್ವಜ ಬಿಚ್ಚಿಕೊಳ್ಳಲಿಲ್ಲ. ಸ್ಥಳದಲ್ಲಿದ್ದ ಹಲವರು ಸಹ ಮುಂದಾಗಿ ಹಗ್ಗವನ್ನು ಎಷ್ಟು ಜಗ್ಗಿದರೂ ಧ್ವಜ ಹಾರಲೇ ಇಲ್ಲ.
Last Updated 26 ಜನವರಿ 2023, 19:48 IST
ADVERTISEMENT
<
1
2
...
31
>
ADVERTISEMENT
ADVERTISEMENT