ಮಕ್ಕಳನ್ನು ಹೊರಗೆ ನಿಲ್ಲಿಸಿದ ಪ್ರಕರಣ; ಕ್ಷಮೆ ಕೇಳಿದ ಶಿಕ್ಷಕರು
‘ಶುಲ್ಕ ಪಾವತಿಸದ ಕಾರಣಕ್ಕೆ ಗುರುವಾರ ಮಕ್ಕಳನ್ನು ಶಾಲೆಯಿಂದ ಹೊರಗಡೆ ನಿಲ್ಲಿಸಿದ್ದ ಶಿಕ್ಷಕರು ಶುಕ್ರವಾರ ಪೋಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಕ್ಷಮೆ ಕೋರಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಕೊಟ್ಟಿದ್ದಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಟಿ.ಜಿ.ಸಿದ್ದಯ್ಯ ತಿಳಿಸಿದ್ದಾರೆ.Last Updated 3 ಆಗಸ್ಟ್ 2018, 16:20 IST