ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Sexual minority
ADVERTISEMENT
7 ಲಿಂಗತ್ವ ಅಲ್ಪಸಂಖ್ಯಾತರಿಗೆ ‘ಗೃಹಲಕ್ಷ್ಮಿ’ ಭಾಗ್ಯ
ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಲಾಗಿದ್ದು, ಜಿಲ್ಲೆಯಲ್ಲಿ ಏಳು ಮಂದಿ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ.
Last Updated 27 ಡಿಸೆಂಬರ್ 2024, 16:01 IST
ಲೈಂಗಿಕ ಅಲ್ಪಸಂಖ್ಯಾತರಿಗೆ ಕಾನೂನಿನ ನೆರವು
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ ಅಭಯ
Last Updated 15 ಜೂನ್ 2022, 4:49 IST
ಚರ್ಚೆ: ವೇಶ್ಯಾವಾಟಿಕೆ ಮತ್ತು ಘನತೆಯ ಬದುಕು
ಈ ದಂಧೆಯನ್ನು ನಿರ್ನಾಮಗೊಳಿಸಿ ಮಹಿಳೆಯರ ಘನತೆಯನ್ನು ಎತ್ತಿ ಹಿಡಿದಿದ್ದ ಸೋವಿಯತ್ ಒಕ್ಕೂಟದ ನಡೆ ನಮಗೆ ಮಾದರಿ ಆಗಬಾರದೇಕೆ?
Last Updated 6 ಜೂನ್ 2022, 19:30 IST
ಸಂಪಾದಕೀಯ: ಲೈಂಗಿಕ ಕಾರ್ಯಕರ್ತೆಯರಿಗೆ ಘನತೆ ತಂದ ಕೋರ್ಟ್ ತೀರ್ಪು
ಲೈಂಗಿಕ ಕಾರ್ಯಕರ್ತೆಯರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ದೇಶದಲ್ಲೀಗ ಯಾವ ಕಾಯ್ದೆಯೂ ಇಲ್ಲ. ಖಾಸಗಿಯಾಗಿ ನಡೆಸುವ ವೇಶ್ಯಾವಾಟಿಕೆಯು ಅಪರಾಧವಲ್ಲವಾದರೂ ‘ಅನೈತಿಕ ಕಳ್ಳಸಾಗಣೆ (ತಡೆ) ಕಾಯ್ದೆ–1956’, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಬಾಲ ನ್ಯಾಯ ಕಾಯ್ದೆಯ ಕೆಲವು ನಿಯಮಗಳಲ್ಲಿ ವೇಶ್ಯಾವಾಟಿಕೆಯ ಪ್ರಸ್ತಾಪ ಬರುತ್ತದೆ. ಸಾರ್ವಜನಿಕವಾಗಿ ವೇಶ್ಯಾವಾಟಿಕೆಗೆ ಒತ್ತಾಯಿಸುವುದು, ವೇಶ್ಯಾಗೃಹವನ್ನು ನಡೆಸುವುದು ಮತ್ತು ಗ್ರಾಹಕರನ್ನು ಹುಡುಕಿಕೊಡುವುದನ್ನು ಐಪಿಸಿ ಕಲಂಗಳು ಅಪರಾಧ ಎಂದು ವ್ಯಾಖ್ಯಾನಿಸುತ್ತವೆ. ಲೈಂಗಿಕ ಕಾರ್ಯಕರ್ತೆಯರ ಶೋಷಣೆಯಲ್ಲಿ ಪೊಲೀಸರಿಗೆ ಈ ಕಲಂಗಳೇ ಅಸ್ತ್ರವಾಗಿ ಸಿಕ್ಕಿವೆ. ಈ ವಿಷಯ, 2011ರಲ್ಲೇ ಸುಪ್ರೀಂ ಕೋರ್ಟ್ನ ಗಮನಕ್ಕೆ ಬಂದಿದೆ. ಮಾನವ ಕಳ್ಳಸಾಗಣೆ ತಡೆಗಟ್ಟುವುದು, ಲೈಂಗಿಕ ಕಾರ್ಯಕರ್ತೆಯರಿಗೆ ಪುನರ್ವಸತಿ ಕಲ್ಪಿಸುವುದು ಮತ್ತು ಅವರು ಘನತೆಯಿಂದ ಬದುಕುವಂತೆ ಮಾಡುವುದು, ಕೋರ್ಟ್ಗೆ ಆದ್ಯತೆಯಾಗಿ ಕಂಡಿದೆ. ಈ ಮೂರೂ ಉದ್ದೇಶಗಳನ್ನು ಈಡೇರಿಸಲು ಏನು ಮಾಡಬೇಕು ಎಂಬುದನ್ನು ಶಿಫಾರಸು ಮಾಡಲು ಸಮಿತಿಯನ್ನೂ ಅದು ರಚಿಸಿತ್ತು. ಆ ಸಮಿತಿಯ ಶಿಫಾರಸಿನ ಅನ್ವಯ ಕಾಯ್ದೆ ರೂಪಿಸುವುದಾಗಿ ಕೇಂದ್ರ ಸರ್ಕಾರ 2016ರಲ್ಲೇ ವಾಗ್ದಾನ ಮಾಡಿದೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಯ್ದೆಯನ್ನು ರೂಪಿಸುವವರೆಗೆ ತನ್ನ ನಿರ್ದೇಶನಗಳನ್ನು ಪರಿಪಾಲನೆ ಮಾಡಬೇಕು ಎಂದು ಕೋರ್ಟ್, ಸರ್ಕಾರಕ್ಕೆ ಸೂಚನೆ ನೀಡಿದೆ. ಲೈಂಗಿಕ ಕಾರ್ಯಕರ್ತೆಯರ ವಿಷಯದಲ್ಲಿ ಅದು ಮೊದಲಿನಿಂದಲೂ ಕಳಕಳಿ ವ್ಯಕ್ತಪಡಿಸುತ್ತಲೇ ಬಂದಿದೆ. ಯಾವುದೇ ಗುರುತಿನ ಚೀಟಿಗೆ ಒತ್ತಾಯಿಸದೆ ಅವರಿಗೆ ಪಡಿತರವನ್ನು ವಿತರಿಸಬೇಕು ಎಂದು ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 2020ರಲ್ಲೇ ಸೂಚನೆಯನ್ನು ನೀಡಿತ್ತು. ಇದೇ ವರ್ಷದ ಆರಂಭದಲ್ಲಿ, ಎಲ್ಲ ಲೈಂಗಿಕ ಕಾರ್ಯಕರ್ತೆಯರಿಗೆ
Last Updated 2 ಜೂನ್ 2022, 21:00 IST
ಲೈಂಗಿಕ ಅಲ್ಪಸಂಖ್ಯಾತರಿಗೆ ಸೂರು: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಭರವಸೆ
ಬೀದರ್: ತಮಗೆ ಸೂರು ಒದಗಿಸಿಕೊಡಬೇಕು ಎನ್ನುವ ಲೈಂಗಿಕ ಅಲ್ಪಸಂಖ್ಯಾತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಭರವಸೆ ನೀಡಿದರು
Last Updated 21 ಡಿಸೆಂಬರ್ 2021, 15:51 IST
ಹಿಂಬಾಕಿ ಬಿಡುಗಡೆಗೆ ಲೈಂಗಿಕ ಅಲ್ಪಸಂಖ್ಯಾತರ ಒತ್ತಾಯ
‘ಏಡ್ಸ್ ತಡೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂಘಟನೆಗಳಿಗೆ ರಾಜ್ಯ ಸರ್ಕಾರ ಅನುದಾನ ಘೋಷಿಸುತ್ತದೆ. ಆದರೆ, 2012ರಿಂದ 2019ರವರೆಗೆ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಈ ಹಣವನ್ನು ಬಿಡುಗಡೆ ಮಾಡಬೇಕು’ ಎಂದು ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಒತ್ತಾಯಿಸಿದೆ. ‘ಲಾಕ್ಡೌನ್ನಂತಹ ಸಂಕಷ್ಟದ ಸಂದರ್ಭಗಳಲ್ಲಿಯೂ ಸಂಘಟನೆಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ನಿರೋಧ್ ವಿತರಣೆ, ಎಸ್ಟಿಐ ಚಿಕಿತ್ಸೆ, ಕ್ಲಿನಿಕ್, ಕೌನ್ಸೆಲಿಂಗ್ ಸೌಲಭ್ಯ ಒದಗಿಸಲಾಗಿದೆ. ಆದರೂ, ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ’ ಎಂದು ವೇದಿಕೆ ದೂರಿದೆ.
Last Updated 3 ಡಿಸೆಂಬರ್ 2020, 0:16 IST
ಪಶ್ಚಿಮ ಬಂಗಾಳದ ಬಸ್ಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಎರಡು ಆಸನ ಮೀಸಲು
ಪಶ್ಚಿಮ ಬಂಗಾಳದ ಖಾಸಗಿ ಬಸ್ ಮಾಲೀಕರ ಮಂಡಳಿಯ ಮಹತ್ವದ ನಿರ್ಧಾರ
Last Updated 17 ಆಗಸ್ಟ್ 2020, 7:35 IST
ADVERTISEMENT
ದಾವಣಗೆರೆ | ಲಿಂಗತ್ವ ಅಲ್ಪಸಂಖ್ಯಾತರೊಳಗಿನ ಹಿಡಿತಕ್ಕಾಗಿ ಹಿಂಸಾಚಾರ?
ಕಾನೂನು ಬದ್ಧ ಹೋರಾಟ ಮಾಡದೇ ಹಫ್ತಾ ವಸೂಲಿ ಮಾಡುವವರಿಂದ ತೊಂದರೆ: ಚೈತ್ರಾ
Last Updated 16 ಜೂನ್ 2020, 20:00 IST
ತಲೆಯ ಮೇಲೊಂದು ಸೂರು ಕೊಡಿ : ಜಿಲ್ಲಾಡಳಿತಕ್ಕೆ ಲೈಂಗಿಕ ಅಲ್ಪಸಂಖ್ಯಾತರ ಮನವಿ
‘ನಮಗೆ ಇರುವುದಕ್ಕೆ ಒಂದು ಸೂರು ಇಲ್ಲ. ಮನೆಯನ್ನು ಬಾಡಿಗೆಗೂ ಕೊಡುತ್ತಿಲ್ಲ. ನಾವೇನು ತಪ್ಪು ಮಾಡಿದ್ದೇವೆ? ನಾವೂ ಎಲ್ಲರ ಹಾಗೆ ಮನುಷ್ಯರಲ್ಲವೇ...’
Last Updated 25 ಆಗಸ್ಟ್ 2018, 15:19 IST
ADVERTISEMENT
ADVERTISEMENT
ADVERTISEMENT