ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sexual minority

ADVERTISEMENT

ಲೈಂಗಿಕ ಅಲ್ಪಸಂಖ್ಯಾತರಿಗೆ ಕಾನೂನಿನ ನೆರವು

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ ಅಭಯ
Last Updated 15 ಜೂನ್ 2022, 4:49 IST
ಲೈಂಗಿಕ ಅಲ್ಪಸಂಖ್ಯಾತರಿಗೆ ಕಾನೂನಿನ ನೆರವು

ಚರ್ಚೆ: ವೇಶ್ಯಾವಾಟಿಕೆ ಮತ್ತು ಘನತೆಯ ಬದುಕು

ಈ ದಂಧೆಯನ್ನು ನಿರ್ನಾಮಗೊಳಿಸಿ ಮಹಿಳೆಯರ ಘನತೆಯನ್ನು ಎತ್ತಿ ಹಿಡಿದಿದ್ದ ಸೋವಿಯತ್ ಒಕ್ಕೂಟದ ನಡೆ ನಮಗೆ ಮಾದರಿ ಆಗಬಾರದೇಕೆ?
Last Updated 6 ಜೂನ್ 2022, 19:30 IST
ಚರ್ಚೆ: ವೇಶ್ಯಾವಾಟಿಕೆ ಮತ್ತು ಘನತೆಯ ಬದುಕು

ಸಂಪಾದಕೀಯ: ಲೈಂಗಿಕ ಕಾರ್ಯಕರ್ತೆಯರಿಗೆ ಘನತೆ ತಂದ ಕೋರ್ಟ್‌ ತೀರ್ಪು

ಲೈಂಗಿಕ ಕಾರ್ಯಕರ್ತೆಯರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ದೇಶದಲ್ಲೀಗ ಯಾವ ಕಾಯ್ದೆಯೂ ಇಲ್ಲ. ಖಾಸಗಿಯಾಗಿ ನಡೆಸುವ ವೇಶ್ಯಾವಾಟಿಕೆಯು ಅಪರಾಧವಲ್ಲವಾದರೂ ‘ಅನೈತಿಕ ಕಳ್ಳಸಾಗಣೆ (ತಡೆ) ಕಾಯ್ದೆ–1956’, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಬಾಲ ನ್ಯಾಯ ಕಾಯ್ದೆಯ ಕೆಲವು ನಿಯಮಗಳಲ್ಲಿ ವೇಶ್ಯಾವಾಟಿಕೆಯ ಪ್ರಸ್ತಾಪ ಬರುತ್ತದೆ. ಸಾರ್ವಜನಿಕವಾಗಿ ವೇಶ್ಯಾವಾಟಿಕೆಗೆ ಒತ್ತಾಯಿಸುವುದು, ವೇಶ್ಯಾಗೃಹವನ್ನು ನಡೆಸುವುದು ಮತ್ತು ಗ್ರಾಹಕರನ್ನು ಹುಡುಕಿಕೊಡುವುದನ್ನು ಐಪಿಸಿ ಕಲಂಗಳು ಅಪರಾಧ ಎಂದು ವ್ಯಾಖ್ಯಾನಿಸುತ್ತವೆ. ಲೈಂಗಿಕ ಕಾರ್ಯಕರ್ತೆಯರ ಶೋಷಣೆಯಲ್ಲಿ ಪೊಲೀಸರಿಗೆ ಈ ಕಲಂಗಳೇ ಅಸ್ತ್ರವಾಗಿ ಸಿಕ್ಕಿವೆ. ಈ ವಿಷಯ, 2011ರಲ್ಲೇ ಸುಪ್ರೀಂ ಕೋರ್ಟ್‌ನ ಗಮನಕ್ಕೆ ಬಂದಿದೆ. ಮಾನವ ಕಳ್ಳಸಾಗಣೆ ತಡೆಗಟ್ಟುವುದು, ಲೈಂಗಿಕ ಕಾರ್ಯಕರ್ತೆಯರಿಗೆ ಪುನರ್‌ವಸತಿ ಕಲ್ಪಿಸುವುದು ಮತ್ತು ಅವರು ಘನತೆಯಿಂದ ಬದುಕುವಂತೆ ಮಾಡುವುದು, ಕೋರ್ಟ್‌ಗೆ ಆದ್ಯತೆಯಾಗಿ ಕಂಡಿದೆ. ಈ ಮೂರೂ ಉದ್ದೇಶಗಳನ್ನು ಈಡೇರಿಸಲು ಏನು ಮಾಡಬೇಕು ಎಂಬುದನ್ನು ಶಿಫಾರಸು ಮಾಡಲು ಸಮಿತಿಯನ್ನೂ ಅದು ರಚಿಸಿತ್ತು. ಆ ಸಮಿತಿಯ ಶಿಫಾರಸಿನ ಅನ್ವಯ ಕಾಯ್ದೆ ರೂಪಿಸುವುದಾಗಿ ಕೇಂದ್ರ ಸರ್ಕಾರ 2016ರಲ್ಲೇ ವಾಗ್ದಾನ ಮಾಡಿದೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಯ್ದೆಯನ್ನು ರೂಪಿಸುವವರೆಗೆ ತನ್ನ ನಿರ್ದೇಶನಗಳನ್ನು ಪರಿಪಾಲನೆ ಮಾಡಬೇಕು ಎಂದು ಕೋರ್ಟ್‌, ಸರ್ಕಾರಕ್ಕೆ ಸೂಚನೆ ನೀಡಿದೆ. ಲೈಂಗಿಕ ಕಾರ್ಯಕರ್ತೆಯರ ವಿಷಯದಲ್ಲಿ ಅದು ಮೊದಲಿನಿಂದಲೂ ಕಳಕಳಿ ವ್ಯಕ್ತಪಡಿಸುತ್ತಲೇ ಬಂದಿದೆ. ಯಾವುದೇ ಗುರುತಿನ ಚೀಟಿಗೆ ಒತ್ತಾಯಿಸದೆ ಅವರಿಗೆ ಪಡಿತರವನ್ನು ವಿತರಿಸಬೇಕು ಎಂದು ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 2020ರಲ್ಲೇ ಸೂಚನೆಯನ್ನು ನೀಡಿತ್ತು. ಇದೇ ವರ್ಷದ ಆರಂಭದಲ್ಲಿ, ಎಲ್ಲ ಲೈಂಗಿಕ ಕಾರ್ಯಕರ್ತೆಯರಿಗೆ
Last Updated 2 ಜೂನ್ 2022, 21:00 IST
ಸಂಪಾದಕೀಯ: ಲೈಂಗಿಕ ಕಾರ್ಯಕರ್ತೆಯರಿಗೆ ಘನತೆ ತಂದ ಕೋರ್ಟ್‌ ತೀರ್ಪು

ಲೈಂಗಿಕ ಅಲ್ಪಸಂಖ್ಯಾತರಿಗೆ ಸೂರು: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಭರವಸೆ

ಬೀದರ್: ತಮಗೆ ಸೂರು ಒದಗಿಸಿಕೊಡಬೇಕು ಎನ್ನುವ ಲೈಂಗಿಕ ಅಲ್ಪಸಂಖ್ಯಾತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಭರವಸೆ ನೀಡಿದರು
Last Updated 21 ಡಿಸೆಂಬರ್ 2021, 15:51 IST
ಲೈಂಗಿಕ ಅಲ್ಪಸಂಖ್ಯಾತರಿಗೆ ಸೂರು: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಭರವಸೆ

ಹಿಂಬಾಕಿ ಬಿಡುಗಡೆಗೆ ಲೈಂಗಿಕ ಅಲ್ಪಸಂಖ್ಯಾತರ ಒತ್ತಾಯ

‘ಏಡ್ಸ್‌ ತಡೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂಘಟನೆಗಳಿಗೆ ರಾಜ್ಯ ಸರ್ಕಾರ ಅನುದಾನ ಘೋಷಿಸುತ್ತದೆ. ಆದರೆ, 2012ರಿಂದ 2019ರವರೆಗೆ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಈ ಹಣವನ್ನು ಬಿಡುಗಡೆ ಮಾಡಬೇಕು’ ಎಂದು ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಒತ್ತಾಯಿಸಿದೆ. ‘ಲಾಕ್‌ಡೌನ್‌ನಂತಹ ಸಂಕಷ್ಟದ ಸಂದರ್ಭಗಳಲ್ಲಿಯೂ ಸಂಘಟನೆಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ನಿರೋಧ್‌ ವಿತರಣೆ, ಎಸ್‌ಟಿಐ ಚಿಕಿತ್ಸೆ, ಕ್ಲಿನಿಕ್, ಕೌನ್ಸೆಲಿಂಗ್ ಸೌಲಭ್ಯ ಒದಗಿಸಲಾಗಿದೆ. ಆದರೂ, ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ’ ಎಂದು ವೇದಿಕೆ ದೂರಿದೆ.
Last Updated 3 ಡಿಸೆಂಬರ್ 2020, 0:16 IST
ಹಿಂಬಾಕಿ ಬಿಡುಗಡೆಗೆ ಲೈಂಗಿಕ ಅಲ್ಪಸಂಖ್ಯಾತರ ಒತ್ತಾಯ

ಪಶ್ಚಿಮ ಬಂಗಾಳದ ಬಸ್‌ಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಎರಡು ಆಸನ ಮೀಸಲು

ಪಶ್ಚಿಮ ಬಂಗಾಳದ ಖಾಸಗಿ ಬಸ್‌ ಮಾಲೀಕರ ಮಂಡಳಿಯ ಮಹತ್ವದ ನಿರ್ಧಾರ
Last Updated 17 ಆಗಸ್ಟ್ 2020, 7:35 IST
ಪಶ್ಚಿಮ ಬಂಗಾಳದ ಬಸ್‌ಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಎರಡು ಆಸನ ಮೀಸಲು

ದಾವಣಗೆರೆ | ಲಿಂಗತ್ವ ಅಲ್ಪಸಂಖ್ಯಾತರೊಳಗಿನ ಹಿಡಿತಕ್ಕಾಗಿ ಹಿಂಸಾಚಾರ?

ಕಾನೂನು ಬದ್ಧ ಹೋರಾಟ ಮಾಡದೇ ಹಫ್ತಾ ವಸೂಲಿ ಮಾಡುವವರಿಂದ ತೊಂದರೆ: ಚೈತ್ರಾ
Last Updated 16 ಜೂನ್ 2020, 20:00 IST
ದಾವಣಗೆರೆ | ಲಿಂಗತ್ವ ಅಲ್ಪಸಂಖ್ಯಾತರೊಳಗಿನ ಹಿಡಿತಕ್ಕಾಗಿ ಹಿಂಸಾಚಾರ?
ADVERTISEMENT

ತಲೆಯ ಮೇಲೊಂದು ಸೂರು ಕೊಡಿ : ಜಿಲ್ಲಾಡಳಿತಕ್ಕೆ ಲೈಂಗಿಕ ಅಲ್ಪಸಂಖ್ಯಾತರ ಮನವಿ

‘ನಮಗೆ ಇರುವುದಕ್ಕೆ ಒಂದು ಸೂರು ಇಲ್ಲ. ಮನೆಯನ್ನು ಬಾಡಿಗೆಗೂ ಕೊಡುತ್ತಿಲ್ಲ. ನಾವೇನು ತಪ್ಪು ಮಾಡಿದ್ದೇವೆ? ನಾವೂ ಎಲ್ಲರ ಹಾಗೆ ಮನುಷ್ಯರಲ್ಲವೇ...’
Last Updated 25 ಆಗಸ್ಟ್ 2018, 15:19 IST
ತಲೆಯ ಮೇಲೊಂದು ಸೂರು ಕೊಡಿ : ಜಿಲ್ಲಾಡಳಿತಕ್ಕೆ ಲೈಂಗಿಕ ಅಲ್ಪಸಂಖ್ಯಾತರ ಮನವಿ
ADVERTISEMENT
ADVERTISEMENT
ADVERTISEMENT