ವಿಶೇಷ ಸ್ಥಾನ: ಆಂಧ್ರ ಬಂದ್ಗೆ ಮಿಶ್ರ ಪ್ರತಿಕ್ರಿಯೆ, ಸಂಸದರ ರಾಜೀನಾಮೆಗೆ ಆಗ್ರಹ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನ, ಅಭಿವೃದ್ಧಿ ವಿಷಯದಲ್ಲಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ವೈಎಸ್ಆರ್ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕರೆ ನೀಡಿದ್ದ ಬಂದ್ಗೆ ಆಡಳಿತಾರೂಢ ಟಿಡಿಪಿ ವಿರೋಧ ವ್ಯಕ್ತಪಡಿಸಿದೆ. ಅತ್ತ ರಾಜ್ಯ ಸಭೆಯಲ್ಲಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು, ಕೇಂದ್ರ ಸರ್ಕಾರ ಆಂಧ್ರಕ್ಕೆ ಮೋಸ ಮಾಡಿದೆ ಎಂದಿದ್ದಾರೆ.Last Updated 24 ಜುಲೈ 2018, 12:18 IST